Thursday, May 1, 2025
Google search engine
Homeರಾಜ್ಯಶಿರಾಳಕೊಪ್ಪ ಪುರಸಭೆಯ ನೂತನ ಉಪಾಧ್ಯಕ್ಷರಿಗೆ ಸಂಸದರಿಂದ ಅಭಿನಂದನೆ..!!

ಶಿರಾಳಕೊಪ್ಪ ಪುರಸಭೆಯ ನೂತನ ಉಪಾಧ್ಯಕ್ಷರಿಗೆ ಸಂಸದರಿಂದ ಅಭಿನಂದನೆ..!!

ಶಿರಾಳಕೊಪ್ಪ : ಶಿರಾಳಕೊಪ್ಪ ಪುರಸಭೆಗೆ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ವಿಜಯ ಲಕ್ಷ್ಮಿ ಲೋಕೇಶ್ ಅವರಿಗೆ ಸಂಸದರಾದ ಬಿ. ವೈ ರಾಘವೇಂದ್ರ ಅವರು ಅಭಿನಂದನೆ ಸಲ್ಲಿಸಿದರು.

ನೀರಾವರಿ, ಶಿಕ್ಷಣ ಹಾಗೂ ನಗರ ಅಭಿವೃದ್ಧಿ, ಸಮುದಾಯ ಭವನ ನಿರ್ಮಾಣ ಮಾಡುವ ಮೂಲಕ ಸಮಗ್ರ ಅಭಿವೃದ್ಧಿಯನ್ನು ದೇವರು ಮೆಚ್ಚುವ ರೀತಿಯಲ್ಲಿ ಸರ್ಕಾರದ ಆಸ್ತಿಯನ್ನು ಉಳಿಸುವ ಕಾರ್ಯ ಮಾಡಿದ್ದೇವೆ, ಶಿರಾಳಕೊಪ್ಪ ನಗರೋತ್ತಾನ ಅಭಿವೃದ್ಧಿಗಾಗಿ 30 ಕೋಟಿ ಅನುದಾನ ನೀಡಲಾಗಿದೆ, ಶಿವಶರಣೆ ಅಕ್ಕ ಮಹಾದೇವಿ ಅವರ ಹೆಸರನ್ನು ಮಹಿಳಾ ಪಾಲಿ ಟೇಕ್ನಿಕ್ ಕಾಲೇಜಿಗೆ ಹೆಸರು ಇಡುವ ಮೂಲಕ 10 ಕೋಟಿ ಅನುದಾನವನ್ನು ನೀಡಿದ್ದೇವೆ, ನಗರದ ಮದ್ಯದಲ್ಲಿ ಇರುವ ಸ್ಟೇಡಿಯಂ ಅಭಿವೃದ್ಧಿ, ಸೊರಬ ರಸ್ತೆಗೆ 10 ಕೋಟಿ ಅನುದಾನದಲ್ಲಿ ರಸ್ತೆ ಹಾಗೂ ಅಲಂಕಾರಿಕ ಬೀದಿ ದೀಪದ ಕೆಲಸ, ಈ ರೀತಿಯಲ್ಲಿ ಶಿಕಾರಿಪುರ / ಶಿರಾಳಕೊಪ್ಪ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ ಎಂದು ಸಂಸದರಾದ ಬಿ. ವೈ ರಾಘವೇಂದ್ರ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಗುರುಮೂರ್ತಿ ಅವರು, ಅರಣ್ಯ ನಿಗಮದ ಉಪಾಧ್ಯಕ್ಷರಾದ ರೇವಣಪ್ಪ , ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಚೆನ್ನವೀರಣ್ಣ, ಹನುಮಂತಪ್ಪ, ಪುರಸಭೆ ಅಧ್ಯಕ್ಷರಾದ ಮಂಜುಳಾ ರಾಜು ಹಾಗೂ ಸದಸ್ಯರು ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...