Thursday, May 1, 2025
Google search engine
Homeಶಿವಮೊಗ್ಗಜಿಲ್ಲಾ ಕ್ರೀಡಾಶಾಲೆಗೆ ಹಾಕಿ ಮತ್ತು ಕುಸ್ತಿ ಕ್ರೀಡೆಗೆ ಆಯ್ಕೆ ಪ್ರಕ್ರಿಯೆ..! ಆಸಕ್ತ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು..!!

ಜಿಲ್ಲಾ ಕ್ರೀಡಾಶಾಲೆಗೆ ಹಾಕಿ ಮತ್ತು ಕುಸ್ತಿ ಕ್ರೀಡೆಗೆ ಆಯ್ಕೆ ಪ್ರಕ್ರಿಯೆ..! ಆಸಕ್ತ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು..!!


ಶಿವಮೊಗ್ಗ : ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾ ಕ್ರೀಡಾಶಾಲೆ/ವಸತಿ ನಿಲಯಕ್ಕೆ ಹಾಕಿ ಮತ್ತು ಕುಸ್ತಿ ಕ್ರೀಡೆಗೆ ಸಂಬಂಧಿಸಿದಂತೆ ಕ್ರೀಡಾಪಟುಗಳ ಅಯ್ಕೆ ಪ್ರಕ್ರಿಯೆ ನಡೆಸುತ್ತಿದ್ದು, ದಿ: 19/07/2022 ರಂದು ಬೆಳಗ್ಗೆ 10.00ಕ್ಕೆ ನೆಹರೂ ಕ್ರೀಡಾಂಗಣದಲ್ಲಿ ಆಯ್ಕೆಯನ್ನು ನಡೆಸಲಾಗುವುದು. ಆಸಕ್ತ ಕ್ರೀಡಾಪಟುಗಳು ಅಂದು ಬೆಳಗ್ಗೆ 9.30ಕ್ಕೆ ನಿಗಧಿತ ಸ್ಥಳದಲ್ಲಿ ಹಾಜರಿದ್ದು, ವರದಿ ಮಾಡಿಕೊಳ್ಳುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಕಿರಿಯರ ವಿಭಾಗದಲ್ಲಿ ಹಾಕಿ ಕ್ರೀಡೆಗೆ ಸಂಬಂಧಿಸಿದಂತೆ ಬಾಲಕ/ಬಾಲಕಿಯರು 11 ವರ್ಷದೊಳಗಿದ್ದು, 5ನೇ ತರಗತಿ ಸೇರಲು ಅರ್ಹತೆ ಹೊಂದಿರಬೇಕು. ಕುಸ್ತಿ ಕ್ರೀಡೆಗೆ ಸಂಬಂಧಿಸಿದಂತೆ ಬಾಲಕು 11 ವರ್ಷದೊಳಗಿದ್ದು, 5ನೇ ತರಗತಿ ಸೇರಲು ಅರ್ಹತೆ ಹೊಂದಿರಬೇಕು.


ಹಿರಿಯರ ವಿಭಾಗದಲ್ಲಿ ವಾಲಿಬಾಲ್ ಕ್ರೀಡೆಗೆ ಸಂಬಂಧಿಸಿದಂತೆ ಬಾಲಕರು 17 ವರ್ಷದೊಳಗಿದ್ದು, ಪ್ರಥಮ ಪಿಯುಸಿ ಸೇರಲು ಅರ್ಹತೆ ಹೊಂದಿರಬೇಕು. ಕ್ರೀಡಾಪಟುಗಳು ಆಯ್ಕೆ ಸಮಯದಲ್ಲಿ ಕಡ್ಡಾಯವಾಗಿ ಕ್ರೀಡಾ ಸಮವಸ್ತ್ರಗಳನ್ನು ಧರಿಸಿರಬೇಕು.

ಹೆಚ್ಚಿನ ಮಾಹಿತಿಗಾಗಿ ಅಥ್ಲೇಟಿಕ್ಸ್ ತರಬೇತುದಾರ ಬಾಳಪ್ಪ ಮಾನೆ-9880653266 ಹಾಗೂ ಕ್ರಿಕೆಟ್ ತರಬೇತುದಾರ ಪಿ.ವಿ.ನಾಗರಾಜ್ -9964599936 ಇವರುಗಳನ್ನು ಸಂಪರ್ಕಿಸುವುದು…

ರಘುರಾಜ್ ಹೆಚ್ .ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...