Thursday, May 1, 2025
Google search engine
Homeರಾಜ್ಯಅರಮನೆ ಮೈದಾನ ತ್ರಿಪುರಾ ವಾಹಿನಿ ಬೆಂಗಳೂರನಲ್ಲಿ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಉದ್ಘಾಟನೆ ಹಾಗೂ...

ಅರಮನೆ ಮೈದಾನ ತ್ರಿಪುರಾ ವಾಹಿನಿ ಬೆಂಗಳೂರನಲ್ಲಿ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ..! ಮರಾಠ ಬಾಂಧವರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಮರಾಠ ಸಮಾಜದ ಮನವಿ..!!


ಬೆಂಗಳೂರು: ದಿನಾಂಕ 19- 07 -2022 ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ ಅರಮನೆ ಮೈದಾನ ತ್ರಿಪುರಾ ವಾಹಿನಿ ಬೆಂಗಳೂರುನಲ್ಲಿ ಕಾರ್ಯಕ್ರಮ ನಡೆಯಲಿದೆ .

ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮರಾಠ ಸಮಾಜದ ಶ್ರೀ ಪರಮಪೂಜ್ಯರಾದ ವೇದಾಂತಚಾರ್ಯ ಶ್ರೀ ಮಂಜುನಾಥ ಭಾರತೀಯ ಸ್ವಾಮೀಜಿ ಶ್ರೀ ಗೋಸಾಯಿ ಮಹಾ ಸಂಸ್ಥಾನ ಮಠ
ಗವಿಪುರಂ ಬೆಂಗಳೂರು ಈ ಕಾರ್ಯಕ್ರಮ ಉದ್ಘಾಟನೆಯನ್ನು ಕರ್ನಾಟಕ ಸರ್ಕಾರದ ಮಾನ್ಯಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ನೆರವೇರಿಸುವರು. ಕರ್ನಾಟಕ ಸರ್ಕಾರದ ನಿಕಟಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ ಎಸ್ ಯಡಿಯೂರಪ್ಪನವರು ಮತ್ತು ಕೇಂದ್ರ ಸಚಿವರುಗಳಾದ ಶ್ರೀ ಶ್ರೀಮತಿ ನಿರ್ಮಲ ಸೀತಾರಾಮನ್ ಹಾಗೂ ಶ್ರೀ ಎಂ ರಾಜೀವ್ ಚಂದ್ರಶೇಖರ್ ಇವರ ನಿಗಮದ ಅಂತರ್ಜಾಲತಾಣ ಬಿಡುಗಡೆ ಮಾಡುವರು .ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಮೊದಲ ಅಧ್ಯಕ್ಷರಾದ ಶ್ರೀ ಡಾ.ಎಂ ಜಿ ಮೂಳೆ ಅವರಿಂದ ಪ್ರಾಸ್ಥಾವಿಕ ನುಡಿ ನಮನ ಮಾಡುವರು.


ಈ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಸಮಸ್ತ ಮಾರಾಠ ಬಾಂಧವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಈ ಮರಾಠರ ಅಭಿವೃದ್ಧಿಗೆ ಕೈಜೋಡಿಸಬೇಕಾಗಿ
ಶಿವಮೊಗ್ಗ ಮರಾಠ ಸಮಾಜ ವತಿಯಿಂದ ಕೋರಲಾಗಿದೆ.

ಈ ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸಬಹುದು… 9742906073 -9448159453-99454616030…..

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..!