Saturday, May 3, 2025
Google search engine
Homeರಾಜ್ಯರೋಗಗ್ರಸ್ಥವಾದ ಸಾಗರ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ತುರ್ತು ನಿಗಾ ಘಟಕದಲ್ಲಿ - ಕಾಣದಂತೆ ಮಾಯವಾದ...

ರೋಗಗ್ರಸ್ಥವಾದ ಸಾಗರ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ತುರ್ತು ನಿಗಾ ಘಟಕದಲ್ಲಿ – ಕಾಣದಂತೆ ಮಾಯವಾದ ಅರೋಗ್ಯ ಅಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು, ಅರೋಗ್ಯ ರಕ್ಷಾ ಸಮಿತಿ..!!

ಸಾಗರ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡದ ನಿರ್ವಹಣಾ ವೈಫಲ್ಯದಿಂದ ಒಳ ಭಾಗದಲ್ಲಿ ಕಟ್ಟಡ ವಿಪರೀತ ಸೋರುತ್ತಿದ್ದೂ, ರೋಗಿಗಳ ಪಾಡು ಹೇಳತೀರದು.

ವರ್ಷಕ್ಕೆ ಕೋಟ್ಯಂತರ ರೂ ಗಳ ಅನುದಾನ ಸಾಗರದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರ್ನಾಟಕ ಘನ ಸರ್ಕಾರ ಮಂಜೂರು ಮಾಡುತ್ತಿದ್ದೂ, ಆಸ್ಪತ್ರೆ ಕಟ್ಟಡ ನಿರ್ವಹಣೆ ಮಾಡದೇ ಸೋರುವ ಹಂತಕ್ಕೆ ತಲುಪಿರುವ ಬಗ್ಗೆ ಆಡಳಿತ ವೈಧ್ಯಾಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು, ಆರೋಗ್ಯ ರಕ್ಷಾ ಸಮಿತಿಯ ನಡೆ ವಿರುದ್ಧ ಸಾಗರೀಕರುಗಳು ವ್ಯಾಪಕ ಖಂಡನೆ ವ್ಯಕ್ತಪಡಿಸುತ್ತಿದ್ದಾರೆ.

ಉತ್ತಮ ನಿಸ್ವಾರ್ಥ ಸೇವೆಯತ್ತ ದಾಪುಗಾಲು ಇಡುತ್ತಿರುವ ಸಾಗರದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯವರಿಗೆ ಈ ಕಟ್ಟಡ ಸೋರುತ್ತಿರುವ ಬಗ್ಗೆ ಗಮನಕ್ಕೆ ಬಾರದೇ, ಕೂಡಲೇ ಈ ಸರ್ಕಾರಿ ಆಸ್ಪತ್ರೆಯ ಸೋರುತ್ತಿರುವುದನ್ನು ಸರಿಪಡಿಸಲು ಸಾಗರದ ಪ್ರಜ್ಞಾವಂತರೂ ಆಗ್ರಹಿಸಿದ್ದಾರೆ…

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್.ಕೆ..9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ...