Wednesday, May 7, 2025
Google search engine
Homeರಾಜ್ಯಕಾಡಾನೆ ಲೂಟಿಗೆ ಅಡಿಕೆ ತೋಟ ಬಲಿ..!ಉಳುಮಡಿ ಯು ಕೆ ಕೃಷ್ಣಮೂರ್ತಿ ಯವರ 20 ಹೆಚ್ಚು ಅಡಿಕೆ,...

ಕಾಡಾನೆ ಲೂಟಿಗೆ ಅಡಿಕೆ ತೋಟ ಬಲಿ..!ಉಳುಮಡಿ ಯು ಕೆ ಕೃಷ್ಣಮೂರ್ತಿ ಯವರ 20 ಹೆಚ್ಚು ಅಡಿಕೆ, ಬಾಳೆ, ಏಲಕ್ಕಿ ಬೆಳೆ ನಾಶ..!!

ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಹೋಬಳಿಯ ಉಳುಮಡಿಯ ಯು ,ಕೆ ಕೃಷ್ಣಮೂರ್ತಿ ಯವರ ತೋಟಕ್ಕೆ ಕಾಡಾನೆ ನುಗ್ಗಿದ್ದು. ಕೃಷ್ಣಮೂರ್ತಿಯವರ ತೋಟವನ್ನು ಬಹುತೇಕ ನಾಶಪಡಿಸಿದೆ. ಫಸಲು ಬರುತ್ತಿದ್ದ ಇಪ್ಪತ್ತಕ್ಕೂ ಹೆಚ್ಚು ಅಡಿಕೆ ಮರಗಳು, ಬಾಳೆ, ಏಲಕ್ಕಿ ,ಫಸಲುಗಳನ್ನು ನಾಶಪಡಿಸಿದೆ. ಸಂಬಂಧಪಟ್ಟ ಅಧಿಕಾರಿಗಳು ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಂಡು ಪರಿಹಾರ ನೀಡಬೇಕಾಗಿ ಕೃಷ್ಣಮೂರ್ತಿ ಕುಟುಂಬದವರ ವಿನಂತಿ….

ರಘುರಾಜ್ ಹೆಚ್. ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Latest news
Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?! ಕೆಲಕಾಲ ಕಾರ್ಯದ ಒತ್ತಡದಿಂದ ಮುಕ್ತರಾಗಿ ಸಂತಸದ ದಿನ ಕಳೆಯಲು ಸೂಕ್ತ ವಾತಾವರಣ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆ ಜ... Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..!