Tuesday, May 6, 2025
Google search engine
Homeರಾಜ್ಯಒತ್ತಡಗಳ ನಡುವೆಯೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೋನ್ನೆತಾಳು ಶಾಲೆಯ ಭೇಟಿ..! ಸಚಿವರ...

ಒತ್ತಡಗಳ ನಡುವೆಯೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೋನ್ನೆತಾಳು ಶಾಲೆಯ ಭೇಟಿ..! ಸಚಿವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಎಸ್ ಡಿ ಎಂ ಸಿ ಅಧ್ಯಕ್ಷರು, ಸದ್ಯಸರು..!!

ತೀರ್ಥಹಳ್ಳಿ: ತಾಲೂಕಿನ ಮಾದರಿ ಶಾಲೆಗಳಲ್ಲಿ ಒಂದಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೋನ್ನೆತಾಳು ಶಾಲೆಗೆ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ಸತತವಾಗಿ ಎರಡನೆ ಸಲ ಬೇಟಿ ನೀಡಿದ್ದಾರೆ.

ಶಾಲೆಯ ದುರಸ್ತಿ ಬಗ್ಗೆ ಹಾಗೂ ಕೊಠಡಿ ಮಂಜೂರು ಬಗ್ಗೆ ಮಾಡಿದ ಮನವಿಯನ್ನು ಸ್ವೀಕರಿಸಿದ ಸಚಿವರು :

ಶಾಲಾ ದುರಸ್ತಿಯ ಬಗ್ಗೆ ಹಾಗೂ ಶಾಲೆಗೆ ಎರಡು ಕೊಠಡಿ ಮಂಜೂರು ಮಾಡುವಂತೆ ಶಾಲಾ ಶಿಕ್ಷಕರು ಮತ್ತು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು ಮನವಿಯನ್ನು ಸಲ್ಲಿಸಿದರು. ಮನವಿ ಸ್ವೀಕರಿಸಿ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಒತ್ತಡಗಳ ನಡುವೆಯೂ ಸಚಿವರ ಕಾಳಜಿ ಮೆಚ್ಚುವಂತದ್ದು :

ತೀವ್ರ ಒತ್ತಡಗಳ ನಡುವೆ ಸಚಿವರು ಸರ್ಕಾರಿ ಶಾಲೆಗಳ ಬಗ್ಗೆ ಇಟ್ಟಿರುವ ಕಾಳಜಿಯನ್ನು ಶಾಲೆಯ ಶಿಕ್ಷಕರು ಪೋಷಕರು ಹಾಗೂ ಮುಖ್ಯವಾಗಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಸದಸ್ಯರು ಮೆಚ್ಚಿಕೊಂಡಿದ್ದಾರೆ.

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!