Tuesday, May 6, 2025
Google search engine
Homeರಾಜ್ಯ""ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ಶಂಕೆ "" ಸುಮಾರು 10 ಟನ್ ಪಡಿತರ ಅಕ್ಕಿ...

“”ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ಶಂಕೆ “” ಸುಮಾರು 10 ಟನ್ ಪಡಿತರ ಅಕ್ಕಿ ಮಾರಾಟ..!ಅಕ್ರಮವಾಗಿ ಪಡಿತರ ಸಾಗಾಟ ಮಾಡುತ್ತಿದ್ದ ವಾಹನ ಜಪ್ತಿ – ತನಿಖೆಯಲ್ಲಿ ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ಅಧಿಕಾರಿಗಳು ಹಾಗೂ ತಹಸೀಲ್ದಾರ್..!!

ಸಾಗರ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ಎದುರು KA 15 – 8668 ವಾಹನವನ್ನು ಪೊಲೀಸರು ಜಪ್ತಿ ಮಾಡಿದ್ದೂ, ಈ ವಾಹನದಲ್ಲಿ ಸುಮಾರು ಏಳುವರೆ ಟನ್ ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಅನುಮಾನದಿಂದ ವಶಕ್ಕೆ ಪಡೆದಿದ್ದು, ಇನ್ನೇನೂ ತಹಸೀಲ್ದಾರ್ ರವರು ಈ ಅಕ್ಕಿ ಪಡಿತರ ಅಕ್ಕಿ ಎಂಬ ಬಗ್ಗೆ ವರದಿ ಅನ್ವಯ ಕಾನೂನು ಕ್ರಮಕ್ಕೆ ಮುಂದಾಗುವ ಬಗ್ಗೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಹಿಂದೇ ಸೊರಬ ವಿಧಾನಸಭಾ ಕ್ಷೇತ್ರದ ಶಾಸಕರಾದ ಕುಮಾರ್ ಬಂಗಾರಪ್ಪ ರವರು ವಿಧಾನಸಭೆ ಅಧಿವೇಶನದಲ್ಲಿ ಪಡಿತರ ಅಕ್ಕಿ ಕಾಳಸಂತೆಯಲ್ಲಿ ಅವ್ಯಾಹತವಾಗಿ ನೆಡೆಯುತ್ತಿದೆ. ಕರ್ನಾಟಕ ಸರ್ಕಾರ ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ನಿಯಂತ್ರಣ ಹಾಗೂ ಕಡಿವಾಣ ಹಾಕುವುದನ್ನು ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಒತ್ತಡ ಮಾಡಿದನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳುವುದು ಅನಿವಾರ್ಯವಾಗಿದ್ದೂ, ಸೊರಬ ವಿಧಾನಸಭಾ ಕ್ಷೇತ್ರದಿಂದಲೇ ಸಾಗರಕ್ಕೆ ಪಡಿತರ ಅಕ್ಕಿ ಸರಬರಾಜುವಾಗುತ್ತಿರುವ ಬಗ್ಗೆ ಸೊರಬ ವಿಧಾನಸಭಾ ಶಾಸಕರಾದ ಕುಮಾರ್ ಬಂಗಾರಪ್ಪ ಏನಂತೀರಾ……..?! ಎಂಬುದು ಪ್ರಜ್ಞಾವಂತರ ಯಕ್ಷ ಪ್ರೆಶ್ನೆಯಾಗಿದೆ .

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್. ಕೆ..9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!