Tuesday, May 6, 2025
Google search engine
Homeರಾಜ್ಯಮೋದಿ ಸಾಮ್ರಾಜ್ಯದಲ್ಲಿ ಚಿನ್ನದ ರಸ್ತೆ - ನಾಪತ್ತೆಯಾದ ಕ್ಷೇತ್ರದ ಸಂಸದರು, ಶಾಸಕರು, ಅಧಿಕಾರಿಗಳು - ಗ್ರಾಮಸ್ಥರ...

ಮೋದಿ ಸಾಮ್ರಾಜ್ಯದಲ್ಲಿ ಚಿನ್ನದ ರಸ್ತೆ – ನಾಪತ್ತೆಯಾದ ಕ್ಷೇತ್ರದ ಸಂಸದರು, ಶಾಸಕರು, ಅಧಿಕಾರಿಗಳು – ಗ್ರಾಮಸ್ಥರ ಅರಣ್ಯರೋಧನೆ..!!

ತಾಳಗುಪ್ಪ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸೊರಬ ವಿಧಾನಸಭಾ ಕ್ಷೇತ್ರ ತಾಳಗುಪ್ಪ ಹೋಬಳಿಯ ಶಿರವಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 206 ರಿಂದ ಸುಂಕ ದೇವರಕೊಪ್ಪ ಗ್ರಾಮದ ಮೂಲಕ ಹುಣಸೂರು ರಾಂಪುರ ಹೋಗುವ ಗ್ರಾಮ ಪಂಚಾಯಿತಿ ರಸ್ತೆ ಕಳೆದ ಎರಡು ವರ್ಷಗಳಿಂದ ಸಂಪೂರ್ಣವಾಗಿ ಮಳೆಯಿಂದ ಕೊಚ್ಚಿ ಹೋಗಿದ್ದು, ಕೆಸರು ಗದ್ದೆ ಆಗಿರುತ್ತದೆ. ಈ ರಸ್ತೆಯ ಕಡೆಗೆ ಸ್ಥಳೀಯ ಅಧಿಕಾರಿಗಳಾಗಲಿ, ತಾಲೂಕು ಆಡಳಿತವಾಗಲಿ, ಮಾನ್ಯ ಶಾಸಕರಾಗಲಿ ರಸ್ತೆ ದುರಸ್ತಿ ಮಾಡುವ ಕಡೆ ಗಮನ ಹರಿಸಿಲ್ಲ. ರಸ್ತೆಯು ಸಂಪೂರ್ಣ ಹಾಳಾಗಿದ್ದೂ, ಕೆಸರುಮಯವಾಗಿದೆ. ಶಾಲಾ-ಕಾಲೇಜಿಗೆ ಹೋಗುವ ಮಕ್ಕಳಿಗೆ ಸಾರ್ವಜನಿಕರಿಗೆ ರೈತರಿಗೆ ತೀವ್ರ ತೊಂದ್ರೆ ಆಗಿರುತ್ತದೆ. ಈ ರಸ್ತೆ ಹಾಳಾಗಿರುವುದರಿಂದ ಸುಮಾರು ಮೂರರಿಂದ ನಾಲ್ಕು ಕಿಲೋಮೀಟರ್ ಸುತ್ತುಹಾಕಿ ಶಾಲೆಗೆ ಹೋಗುವ ಪರಿಸ್ಥಿತಿ ಬಂದಿರುತ್ತದೆ. ಆದಷ್ಟು ಬೇಗನೆ ಸರ್ಕಾರದ ವತಿಯಿಂದ ತುರ್ತು ಕಾಮಗಾರಿ ಕೈಗೊಂಡು ಸಾರ್ವಜನಿಕ ಅನುಕೂಲಕರ ರಸ್ತೆಯತ್ತ ಕ್ರಮಕ್ಕೆ ಆಡಳಿತ ರೂಢರು ಮುಂದಾಗುವೀರಾ…..?! ನಿತ್ಯ ಕೆಸರುಮಯವಾದ ರಸ್ತೆಯಲ್ಲಿ ಸಂಚರಿಸುವ ಶಾಲಾ ಮಕ್ಕಳು, ಗ್ರಾಮಸ್ಥರು ಆಡಳಿತ ರೂಢರಲ್ಲಿ ಮನವಿ ಮಾಡಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!