Saturday, June 21, 2025
Google search engine
Homeರಾಜ್ಯಮೋದಿ ಸಾಮ್ರಾಜ್ಯದಲ್ಲಿ ಚಿನ್ನದ ರಸ್ತೆ - ನಾಪತ್ತೆಯಾದ ಕ್ಷೇತ್ರದ ಸಂಸದರು, ಶಾಸಕರು, ಅಧಿಕಾರಿಗಳು - ಗ್ರಾಮಸ್ಥರ...

ಮೋದಿ ಸಾಮ್ರಾಜ್ಯದಲ್ಲಿ ಚಿನ್ನದ ರಸ್ತೆ – ನಾಪತ್ತೆಯಾದ ಕ್ಷೇತ್ರದ ಸಂಸದರು, ಶಾಸಕರು, ಅಧಿಕಾರಿಗಳು – ಗ್ರಾಮಸ್ಥರ ಅರಣ್ಯರೋಧನೆ..!!

ತಾಳಗುಪ್ಪ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸೊರಬ ವಿಧಾನಸಭಾ ಕ್ಷೇತ್ರ ತಾಳಗುಪ್ಪ ಹೋಬಳಿಯ ಶಿರವಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 206 ರಿಂದ ಸುಂಕ ದೇವರಕೊಪ್ಪ ಗ್ರಾಮದ ಮೂಲಕ ಹುಣಸೂರು ರಾಂಪುರ ಹೋಗುವ ಗ್ರಾಮ ಪಂಚಾಯಿತಿ ರಸ್ತೆ ಕಳೆದ ಎರಡು ವರ್ಷಗಳಿಂದ ಸಂಪೂರ್ಣವಾಗಿ ಮಳೆಯಿಂದ ಕೊಚ್ಚಿ ಹೋಗಿದ್ದು, ಕೆಸರು ಗದ್ದೆ ಆಗಿರುತ್ತದೆ. ಈ ರಸ್ತೆಯ ಕಡೆಗೆ ಸ್ಥಳೀಯ ಅಧಿಕಾರಿಗಳಾಗಲಿ, ತಾಲೂಕು ಆಡಳಿತವಾಗಲಿ, ಮಾನ್ಯ ಶಾಸಕರಾಗಲಿ ರಸ್ತೆ ದುರಸ್ತಿ ಮಾಡುವ ಕಡೆ ಗಮನ ಹರಿಸಿಲ್ಲ. ರಸ್ತೆಯು ಸಂಪೂರ್ಣ ಹಾಳಾಗಿದ್ದೂ, ಕೆಸರುಮಯವಾಗಿದೆ. ಶಾಲಾ-ಕಾಲೇಜಿಗೆ ಹೋಗುವ ಮಕ್ಕಳಿಗೆ ಸಾರ್ವಜನಿಕರಿಗೆ ರೈತರಿಗೆ ತೀವ್ರ ತೊಂದ್ರೆ ಆಗಿರುತ್ತದೆ. ಈ ರಸ್ತೆ ಹಾಳಾಗಿರುವುದರಿಂದ ಸುಮಾರು ಮೂರರಿಂದ ನಾಲ್ಕು ಕಿಲೋಮೀಟರ್ ಸುತ್ತುಹಾಕಿ ಶಾಲೆಗೆ ಹೋಗುವ ಪರಿಸ್ಥಿತಿ ಬಂದಿರುತ್ತದೆ. ಆದಷ್ಟು ಬೇಗನೆ ಸರ್ಕಾರದ ವತಿಯಿಂದ ತುರ್ತು ಕಾಮಗಾರಿ ಕೈಗೊಂಡು ಸಾರ್ವಜನಿಕ ಅನುಕೂಲಕರ ರಸ್ತೆಯತ್ತ ಕ್ರಮಕ್ಕೆ ಆಡಳಿತ ರೂಢರು ಮುಂದಾಗುವೀರಾ…..?! ನಿತ್ಯ ಕೆಸರುಮಯವಾದ ರಸ್ತೆಯಲ್ಲಿ ಸಂಚರಿಸುವ ಶಾಲಾ ಮಕ್ಕಳು, ಗ್ರಾಮಸ್ಥರು ಆಡಳಿತ ರೂಢರಲ್ಲಿ ಮನವಿ ಮಾಡಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!