Friday, June 20, 2025
Google search engine
Homeರಾಜ್ಯಆಗುಂಬೆ ಘಾಟಿಯಲ್ಲಿ ಮತ್ತೇ ಉರುಳಿಬಿದ್ದ ಮರಗಳು..! ಕಾಣದಂತೆ ಮಾಯವಾದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು..!ಕಳೆದ 02...

ಆಗುಂಬೆ ಘಾಟಿಯಲ್ಲಿ ಮತ್ತೇ ಉರುಳಿಬಿದ್ದ ಮರಗಳು..! ಕಾಣದಂತೆ ಮಾಯವಾದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು..!ಕಳೆದ 02 ಗಂಟೆಗಳಿಂದ ರೋಗಿಗಳನ್ನು ಹೊತ್ತ ಆಂಬುಲೆನ್ಸ್ ಗಳು ವಾಹನ ಸವಾರರು ತ್ರಿಶಂಕು ಸ್ಥಿತಿಯಲ್ಲಿ..!!

ಆಗುಂಬೆ :- ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಶಿವಮೊಗ್ಗ ಜಿಲ್ಲೆಯ ಗಡಿ ಭಾಗವಾದ ಆಗುಂಬೆ ಘಾಟಿಯಲ್ಲಿ ಕಳೆದ 02 ಗಂಟೆಗೂ ಮುಂಚೆ ಬೃಹತ್ ಗಾತ್ರದ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದೂ, ಮರಗಳನ್ನೂ ತೆರವು ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇತ್ತ ಮುಖ ಮಾಡದೇ ಇರುವುದರಿಂದ, ಮರ ಬಿದ್ದ ಎರಡೂ ಬದಿಯಲ್ಲಿ 04 ರಿಂದ 05 km ರಸ್ತೆ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿದ್ದೂ, ರೋಗಿಗಳನ್ನು ಮಣಿಪಾಲ, ಮಂಗಳೂರು, ಉಡುಪಿ ಆಸ್ಪತ್ರೆಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ಸಂಚಾರ ಮಾಡಲು ಆಗದೇ, ಜೀವನ್ಮರಣ ಸ್ಥಿತಿಯಲ್ಲಿರುವ ಬಗ್ಗೆ ಮಾಹಿತಿ ನೊಂದ ರೋಗಿಗಳ ಪೋಷಕರು, ಇನ್ನಿತರ ವಾಹನ ಚಾಲಕರುಗಳು, ಪ್ರಯಾಣಿಕರು ಶಿವಮೊಗ್ಗ ಜಿಲ್ಲಾಡಳಿತ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದೂ, ಕೂಡಲೇ ಶಿವಮೊಗ್ಗ ಜಿಲ್ಲಾಡಳಿತ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸುಗಮ ಸಂಚಾರಕ್ಕೆ ಅನುವು ಮಾಡಿಕೊಳ್ಳಲ್ಲೂ ಕೋರಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ

ರಘುರಾಜ್ ಹೆಚ್. ಕೆ..9449553305….

RELATED ARTICLES

1 COMMENT

  1. В этой статье вы найдете познавательную и занимательную информацию, которая поможет вам лучше понять мир вокруг. Мы собрали интересные данные, которые вдохновляют на размышления и побуждают к действиям. Открывайте новую информацию и получайте удовольствие от чтения!
    Выяснить больше – https://nakroklinikatest.ru/

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!