Friday, June 20, 2025
Google search engine
Homeರಾಜ್ಯರಾತ್ರೋರಾತ್ರಿ ಆದೇಶ ಹಿಂಪಡೆದ ಸರ್ಕಾರ..! ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಯಲ್ಲಿ ಕರ್ತವ್ಯ ಸಮಯದಲ್ಲಿ ವಿಡಿಯೋ /...

ರಾತ್ರೋರಾತ್ರಿ ಆದೇಶ ಹಿಂಪಡೆದ ಸರ್ಕಾರ..! ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಯಲ್ಲಿ ಕರ್ತವ್ಯ ಸಮಯದಲ್ಲಿ ವಿಡಿಯೋ / ಫೋಟೋ ತೆಗೆಯುವಂತಿಲ್ಲ ಎನ್ನುವ ಆದೇಶ ಹಿಂಪಡೆದಿದೆ..! ಕೊನೆಗೂ ಹೋರಾಟಗಾರರ ಒತ್ತಡಕ್ಕೆ ಮಣಿದ ಕರ್ನಾಟಕ ರಾಜ್ಯ ಸರ್ಕಾರ..!!

ಬೆಂಗಳೂರು :- ಕರ್ನಾಟಕ ರಾಜ್ಯಪಾಲರ ಅಜ್ಞಾನುಸಾರ ಮತ್ತು ಅವರ ಹೆಸರಲ್ಲಿ ಆನಂದ ಕೆ. ಸರ್ಕಾರದ ಉಪ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತದ ಸುಧಾರಣೆ ಇಲಾಖೆ (ಸೇವೆಗಳು ) ಪತ್ರದಂತೆ ವಿಷಯವಾಗಿ ರಾಜ್ಯ ಸರಕಾರದ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ /ವಿಡಿಯೋ ಮಾಡದಂತೆ ನಿಷೇಧಿಸಿರುವ ಕುರಿತಂತೆ ಓದಲಾಗಿದ್ದು ರಾಜ್ಯ ಸರ್ಕಾರದ ಆದೇಶ ಸಂಖ್ಯೆ :- ಸಿಆಸುಇ (ಆಸು)40 ಕತವ 2022 ಬೆಂಗಳೂರು ದಿನಾಂಕ 15/07/22 ರ ಪ್ರಸ್ತಾವನೆಯನ್ನೂ ಮೇಲೆ ಓದಲಾದ ಸರ್ಕಾರದ ಆದೇಶವನ್ನೂ ಪುನಃ ಪರಿಶೀಲಿಸಿ ಈ ಕೆಳಕಂಡ0ತೆ ಆದೇಶ ಮಾಡಲಾಗಿದೆ. ” ಸರ್ಕಾರದ ಆದೇಶ ಸಂಖ್ಯೆ ಸಿಸು ಆಇ 40 (ಆಸು) ಕತವ 2022 (ಭಾಗ -1) ಬೆಂಗಳೂರು ದಿನಾಂಕ 15/07/2022 ರಂತೆ ಸರ್ಕಾರದ ಆದೇಶ ಸಂಖ್ಯೆ : ಸಿಆಸುಇ (ಆಸು)40 ಕತವ 2022 ಬೆಂಗಳೂರು ದಿನಾಂಕ 15/07/2022 ವನ್ನೂ ತಕ್ಷಣದಿಂದ ಹಿಂಪಡೆಯಲಾಗಿದೆ.

ಈ ಆದೇಶ ಭ್ರಷ್ಟರ ಪಾಲಿಗೆ ಸಿಂಹಸ್ವಪ್ನವಾಗಿದೆ. ಭ್ರಷ್ಟಾಚಾರ ವಿರುದ್ಧ ಹೋರಾಟಗಾರರಿಗೆ ಬ್ರಹ್ಮಾಸ್ತ್ರವಾಗಿದೆ.

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!