Tuesday, May 6, 2025
Google search engine
Homeರಾಜ್ಯರಾತ್ರೋರಾತ್ರಿ ಆದೇಶ ಹಿಂಪಡೆದ ಸರ್ಕಾರ..! ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಯಲ್ಲಿ ಕರ್ತವ್ಯ ಸಮಯದಲ್ಲಿ ವಿಡಿಯೋ /...

ರಾತ್ರೋರಾತ್ರಿ ಆದೇಶ ಹಿಂಪಡೆದ ಸರ್ಕಾರ..! ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಯಲ್ಲಿ ಕರ್ತವ್ಯ ಸಮಯದಲ್ಲಿ ವಿಡಿಯೋ / ಫೋಟೋ ತೆಗೆಯುವಂತಿಲ್ಲ ಎನ್ನುವ ಆದೇಶ ಹಿಂಪಡೆದಿದೆ..! ಕೊನೆಗೂ ಹೋರಾಟಗಾರರ ಒತ್ತಡಕ್ಕೆ ಮಣಿದ ಕರ್ನಾಟಕ ರಾಜ್ಯ ಸರ್ಕಾರ..!!

ಬೆಂಗಳೂರು :- ಕರ್ನಾಟಕ ರಾಜ್ಯಪಾಲರ ಅಜ್ಞಾನುಸಾರ ಮತ್ತು ಅವರ ಹೆಸರಲ್ಲಿ ಆನಂದ ಕೆ. ಸರ್ಕಾರದ ಉಪ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತದ ಸುಧಾರಣೆ ಇಲಾಖೆ (ಸೇವೆಗಳು ) ಪತ್ರದಂತೆ ವಿಷಯವಾಗಿ ರಾಜ್ಯ ಸರಕಾರದ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ /ವಿಡಿಯೋ ಮಾಡದಂತೆ ನಿಷೇಧಿಸಿರುವ ಕುರಿತಂತೆ ಓದಲಾಗಿದ್ದು ರಾಜ್ಯ ಸರ್ಕಾರದ ಆದೇಶ ಸಂಖ್ಯೆ :- ಸಿಆಸುಇ (ಆಸು)40 ಕತವ 2022 ಬೆಂಗಳೂರು ದಿನಾಂಕ 15/07/22 ರ ಪ್ರಸ್ತಾವನೆಯನ್ನೂ ಮೇಲೆ ಓದಲಾದ ಸರ್ಕಾರದ ಆದೇಶವನ್ನೂ ಪುನಃ ಪರಿಶೀಲಿಸಿ ಈ ಕೆಳಕಂಡ0ತೆ ಆದೇಶ ಮಾಡಲಾಗಿದೆ. ” ಸರ್ಕಾರದ ಆದೇಶ ಸಂಖ್ಯೆ ಸಿಸು ಆಇ 40 (ಆಸು) ಕತವ 2022 (ಭಾಗ -1) ಬೆಂಗಳೂರು ದಿನಾಂಕ 15/07/2022 ರಂತೆ ಸರ್ಕಾರದ ಆದೇಶ ಸಂಖ್ಯೆ : ಸಿಆಸುಇ (ಆಸು)40 ಕತವ 2022 ಬೆಂಗಳೂರು ದಿನಾಂಕ 15/07/2022 ವನ್ನೂ ತಕ್ಷಣದಿಂದ ಹಿಂಪಡೆಯಲಾಗಿದೆ.

ಈ ಆದೇಶ ಭ್ರಷ್ಟರ ಪಾಲಿಗೆ ಸಿಂಹಸ್ವಪ್ನವಾಗಿದೆ. ಭ್ರಷ್ಟಾಚಾರ ವಿರುದ್ಧ ಹೋರಾಟಗಾರರಿಗೆ ಬ್ರಹ್ಮಾಸ್ತ್ರವಾಗಿದೆ.

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!