Home ರಾಜ್ಯರಾತ್ರೋರಾತ್ರಿ ಆದೇಶ ಹಿಂಪಡೆದ ಸರ್ಕಾರ..! ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಯಲ್ಲಿ ಕರ್ತವ್ಯ ಸಮಯದಲ್ಲಿ ವಿಡಿಯೋ / ಫೋಟೋ ತೆಗೆಯುವಂತಿಲ್ಲ ಎನ್ನುವ ಆದೇಶ ಹಿಂಪಡೆದಿದೆ..! ಕೊನೆಗೂ ಹೋರಾಟಗಾರರ ಒತ್ತಡಕ್ಕೆ ಮಣಿದ ಕರ್ನಾಟಕ ರಾಜ್ಯ ಸರ್ಕಾರ..!!

ರಾತ್ರೋರಾತ್ರಿ ಆದೇಶ ಹಿಂಪಡೆದ ಸರ್ಕಾರ..! ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಯಲ್ಲಿ ಕರ್ತವ್ಯ ಸಮಯದಲ್ಲಿ ವಿಡಿಯೋ / ಫೋಟೋ ತೆಗೆಯುವಂತಿಲ್ಲ ಎನ್ನುವ ಆದೇಶ ಹಿಂಪಡೆದಿದೆ..! ಕೊನೆಗೂ ಹೋರಾಟಗಾರರ ಒತ್ತಡಕ್ಕೆ ಮಣಿದ ಕರ್ನಾಟಕ ರಾಜ್ಯ ಸರ್ಕಾರ..!!

by EDITOR NEWS WARRIORS
0 comments

ಬೆಂಗಳೂರು :- ಕರ್ನಾಟಕ ರಾಜ್ಯಪಾಲರ ಅಜ್ಞಾನುಸಾರ ಮತ್ತು ಅವರ ಹೆಸರಲ್ಲಿ ಆನಂದ ಕೆ. ಸರ್ಕಾರದ ಉಪ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತದ ಸುಧಾರಣೆ ಇಲಾಖೆ (ಸೇವೆಗಳು ) ಪತ್ರದಂತೆ ವಿಷಯವಾಗಿ ರಾಜ್ಯ ಸರಕಾರದ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ /ವಿಡಿಯೋ ಮಾಡದಂತೆ ನಿಷೇಧಿಸಿರುವ ಕುರಿತಂತೆ ಓದಲಾಗಿದ್ದು ರಾಜ್ಯ ಸರ್ಕಾರದ ಆದೇಶ ಸಂಖ್ಯೆ :- ಸಿಆಸುಇ (ಆಸು)40 ಕತವ 2022 ಬೆಂಗಳೂರು ದಿನಾಂಕ 15/07/22 ರ ಪ್ರಸ್ತಾವನೆಯನ್ನೂ ಮೇಲೆ ಓದಲಾದ ಸರ್ಕಾರದ ಆದೇಶವನ್ನೂ ಪುನಃ ಪರಿಶೀಲಿಸಿ ಈ ಕೆಳಕಂಡ0ತೆ ಆದೇಶ ಮಾಡಲಾಗಿದೆ. ” ಸರ್ಕಾರದ ಆದೇಶ ಸಂಖ್ಯೆ ಸಿಸು ಆಇ 40 (ಆಸು) ಕತವ 2022 (ಭಾಗ -1) ಬೆಂಗಳೂರು ದಿನಾಂಕ 15/07/2022 ರಂತೆ ಸರ್ಕಾರದ ಆದೇಶ ಸಂಖ್ಯೆ : ಸಿಆಸುಇ (ಆಸು)40 ಕತವ 2022 ಬೆಂಗಳೂರು ದಿನಾಂಕ 15/07/2022 ವನ್ನೂ ತಕ್ಷಣದಿಂದ ಹಿಂಪಡೆಯಲಾಗಿದೆ.

ಈ ಆದೇಶ ಭ್ರಷ್ಟರ ಪಾಲಿಗೆ ಸಿಂಹಸ್ವಪ್ನವಾಗಿದೆ. ಭ್ರಷ್ಟಾಚಾರ ವಿರುದ್ಧ ಹೋರಾಟಗಾರರಿಗೆ ಬ್ರಹ್ಮಾಸ್ತ್ರವಾಗಿದೆ.

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್.ಕೆ…9449553305….

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...