Friday, June 20, 2025
Google search engine
Homeರಾಜ್ಯಅಂಗನವಾಡಿ ಕೇಂದ್ರದ ಮಕ್ಕಳ ನರಕಯಾತನೆ..! ನೋಡಿದರೂ ನೋಡದಂತಿರುವ ಗ್ರಾಮ ಪಂಚಾಯಿತಿ...

ಅಂಗನವಾಡಿ ಕೇಂದ್ರದ ಮಕ್ಕಳ ನರಕಯಾತನೆ..! ನೋಡಿದರೂ ನೋಡದಂತಿರುವ ಗ್ರಾಮ ಪಂಚಾಯಿತಿ ಆಡಳಿತ ರೂಢರು..!!

ಕೆಳದಿ (ಸಾಗರ ):- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಕೆಳದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಳದಿ ಗ್ರಾಮದ ಮೇಲಿನ ಕೇರಿಯಲ್ಲಿರುವ ಅಂಗನವಾಡಿ ಕೇಂದ್ರದ ರಸ್ತೆ ಅವ್ಯವಸ್ಥೆಯಿಂದ ಅಂಗನವಾಡಿ ಕೇಂದ್ರದಲ್ಲಿರುವ ಸುಮಾರು 15 ಕ್ಕೂ ಹೆಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಕಲಿಯುವ ಚಿಕ್ಕ ಬಾಲೆಗಳ ನಿತ್ಯ ನರಕ ಯಾತನೆ – ಕಣ್ಮುಚ್ಚಿ ಕುಳಿತ ಕೆಳದಿ ಗ್ರಾಮ ಪಂಚಾಯಿತಿ ಆಡಳಿತ ರೂಢರು – ಸಾಗರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಹರಿಕಾರರು, ಜನಸ್ನೇಹಿ ಶಾಸಕರಾದ ಸನ್ಮಾನ್ಯ ಶ್ರೀ ಹರತಾಳು ಹಾಲಪ್ಪ ರವರು ಈ ರಸ್ತೆಯನ್ನೂ ಅಭಿವೃದ್ಧಿಗೆ ಒತ್ತು ನೀಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ .

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!