Sunday, May 4, 2025
Google search engine
Homeರಾಜ್ಯಡಾ. ಎಚ್. ಗಿರಿಜಮ್ಮ ಸ್ನೇಹ ಬಳಗದ ವತಿಯಿಂದ '"ಡಾ. ಎಚ್. ಗಿರಿಜಮ್ಮ ಪ್ರಶಸ್ತಿ'"ಪ್ರದಾನ ಸಮಾರಂಭಕ್ಕೆ ಸರ್ವರಿಗೂ...

ಡಾ. ಎಚ್. ಗಿರಿಜಮ್ಮ ಸ್ನೇಹ ಬಳಗದ ವತಿಯಿಂದ ‘”ಡಾ. ಎಚ್. ಗಿರಿಜಮ್ಮ ಪ್ರಶಸ್ತಿ'”ಪ್ರದಾನ ಸಮಾರಂಭಕ್ಕೆ ಸರ್ವರಿಗೂ ಆತ್ಮೀಯ ಆಮಂತ್ರಣ..!!

ಬೆಂಗಳೂರು: ಕನ್ನಡ ವೈದ್ಯಸಾಹಿತ್ಯಕ್ಕೆ ದಿವಂಗತ ಡಾ. ಎಚ್. ಗಿರಿಜಮ್ಮ ಅವರ ಕೊಡುಗೆ ಅಪಾರ. ಸುಲಲಿತ ಭಾಷೆಯಲ್ಲಿ ಬರೆದ ಪತ್ರಿಕಾ ಲೇಖನಗಳ ಮೂಲಕ ಆರೋಗ್ಯದ ಅರಿವನ್ನು ಮೂಡಿಸಲು ಶ್ರಮಿಸಿದರು.
ಸೃಜನಶೀಲ ಬರಹಗಾರ್ತಿಯೂ ಆಗಿದ್ದ ಡಾ. ಎಚ್. ಗಿರಿಜಮ್ಮ ತಮ್ಮ ಸುಂದರ
ಕಥೆಗಳು, ಕಾದಂಬರಿಗಳ ಮೂಲಕ ಜನಮನ ಗೆದ್ದರು.

ಡಾ. ಎಚ್. ಗಿರಿಜಮ್ಮ ಅವರ ಸ್ಮರಣೆಯಲ್ಲಿ ವೈದ್ಯರು ಬರೆದ ಆರೋಗ್ಯ ಸಾಹಿತ್ಯ ಮತ್ತು ಸೃಜನಶೀಲ ಸಾಹಿತ್ಯ ಕೃತಿಗಳಿಗೆ ಪ್ರತಿವರ್ಷ ಪ್ರಶಸ್ತಿ ನೀಡಲು ‘ಸ್ನೇಹ ಬಳಗ’ ನಿರ್ಧರಿಸಿದೆ.

2021 ರ ಸಾಲಿಗೆ ಡಾ. ಎಚ್.ಎಸ್. ಅನುಪಮಾ ಮತ್ತು ಡಾ. ಶಾಂತಲಾ ಅವರ ಕೃತಿಗಳು ‘ಡಾ. ಎಚ್. ಗಿರಿಜಮ್ಮ ಪ್ರಶಸ್ತಿ’ ಗೆ ಆಯ್ಕೆಯಾಗಿವೆ.

23 ಜುಲೈ 2022
ಸಂಜೆ 5.30 ಕ್ಕೆ ನಡೆಯುವ ಸಮಾರಂಭದಲ್ಲಿ

ಡಾ. ಮಂಜುನಾಥ್
ಶ್ರೀ ಜಯದೇವ ಹೃದಯವಿಜ್ಞಾನ
ಮತ್ತು ಸಂಶೋಧನ ಸಂಸ್ಥೆಯ ನಿರ್ದೇಶಕ
ಸ್ಥಳ : ಕರ್ನಾಟಕ ಚಿತ್ರಕಲಾ ಪರಿಷತ್ತು.

ಡಾ. ಎಚ್. ಗಿರಿಜಮ್ಮ ಸ್ನೇಹ ಬಳಗದ ವತಿಯಿಂದ ಎಲ್ಲರಿಗೂ ಆದರದ ಸ್ವಾಗತ ಕೋರಿದ್ದಾರೆ….

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!