Sunday, May 4, 2025
Google search engine
Homeರಾಜ್ಯಮಣ್ಣು ಹಾಕಿ ಕಿರಿದಾದ ರಸ್ತೆ - ನಿರಂತರ ಅಪಘಾತ - ಅಪಘಾತ ಸುಗಮ ಸಂಚಾರಕ್ಕೆ ಅನುವು...

ಮಣ್ಣು ಹಾಕಿ ಕಿರಿದಾದ ರಸ್ತೆ – ನಿರಂತರ ಅಪಘಾತ – ಅಪಘಾತ ಸುಗಮ ಸಂಚಾರಕ್ಕೆ ಅನುವು ಮಾಡುತ್ತಾ ಹಿರೇನೆಲ್ಲೂರು ಗ್ರಾಮ ಪಂಚಾಯಿತಿಯ ಆಡಳಿತ ರೂಢರು..!!

ಹಿರೇನೆಲ್ಲೂರು (ತಾಳಗುಪ್ಪ ):- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸೊರಬ ವಿಧಾನಸಭಾ ಕ್ಷೇತ್ರದ ತಾಳಗುಪ್ಪ ಹೋಬಳಿಯ ಹಿರೇನೆಲ್ಲೂರು ಗ್ರಾಮ ಪಂಚಾಯಿತಿ ಕಚೇರಿಯಿಂದ ಅನತಿ ದೂರದಲ್ಲಿಯೇ ರಸ್ತೆಯ ಇಕ್ಕೆಲಗಳಲ್ಲಿ ಮಣ್ಣು ರಾಶಿ ಹಾಕಿದ್ದು, ಈ ಮಣ್ಣು ರಾಶಿಯಿಂದ ವಾಹನ ಸಂಚಾರಿಗಳು, ಪಾದಚಾರಿಗಳು ಅದರಲ್ಲೂ ಶಾಲಾ ಮಕ್ಕಳಿಗೆ ತೀವ್ರ ತೊಂದರೆಯಾಗುತ್ತಿದ್ದೂ, ಈಗಾಗಲೇ ಹಲವು ಅಪಘಾತಗಳು ಸಂಭವಿಸಿದ್ದು, ಗಂಭೀರ ಸ್ವರೂಪದ ಗಾಯಗೊಂಡ ಪ್ರಕರಣಗಳು ಘಟಿಸಿದರೂ, ಇದುವರೆಗೂ ಹಿರೇನೆಲ್ಲೂರು ಗ್ರಾಮ ಪಂಚಾಯಿತಿ ಮಣ್ಣು ತೆರೆವು ಕಾರ್ಯ ಮಾಡದೇ ಇರುವ ಬಗ್ಗೆ ವಾಹನ ಸವಾರರು, ಪಾದಚಾರಿಗಳು, ಸ್ಥಳೀಯರು ಗ್ರಾಮ ಪಂಚಾಯಿತಿಯ ಆಡಳಿತ ರೂಢರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಕೂಡಲೇ ಹಿರೇನೆಲ್ಲೂರು ಗ್ರಾಮ ಪಂಚಾಯಿತಿಯು ರಸ್ತೆಯ ಇಕ್ಕೆಲಗಳಲ್ಲಿ ಮಣ್ಣುಗಳ ರಾಶಿಯನ್ನೂ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವುಗೊಳಿಸುವಂತೆ ಮತ್ತೊಮ್ಮೆ ಸ್ಥಳೀಯರು, ವಾಹನ ಸವಾರರು, ಪಾದಚಾರಿಗಳು ಆಗ್ರಹಿಸಿದ್ದಾರೆ .

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!