Sunday, May 4, 2025
Google search engine
Homeರಾಜ್ಯಲಾಂಚ್ ಪ್ರಯಾಣಿಕರಿಗೆ ಟಿಕೆಟ್ ನೀಡದೇ ಹಣ ವಸೂಲಿ..! ಸರ್ಕಾರದ ಭೋಕ್ಕಸಕ್ಕೆ ನಷ್ಟ ..!!

ಲಾಂಚ್ ಪ್ರಯಾಣಿಕರಿಗೆ ಟಿಕೆಟ್ ನೀಡದೇ ಹಣ ವಸೂಲಿ..! ಸರ್ಕಾರದ ಭೋಕ್ಕಸಕ್ಕೆ ನಷ್ಟ ..!!

ಸಾಗರ ತಾಲೂಕು ಹಸಿರಮಕ್ಕಿ ಲಾಂಚ್ನಲಿ ಟಿಕೆಟ್ ನೀಡದೇ ಹಣ ವಸೂಲಿ ಮಾಡಿದ ಸಿಬ್ಬಂದಿಗಳು ಇಂದು ರೆಡ್ ಹ್ಯಾಡ್ ಆಗಿ ಕಡವು ನಿರೀಕ್ಷಕರ ಕೈಗೆ ಸಿಕ್ಕಿಬಿದ್ದಿದ್ದಾರೆ. ಸಾಗರ ಬಂದರು ಇಲಾಖೆ ಕಡವು ನಿರೀಕ್ಷಕರಾದ ಧನೇಂದ್ರ ಕುಮಾರ್ ಕೆ.ಡಿ ರವರು ಅನೀರಿಕ್ಷಿತವಾಗಿ ಬೇಟಿ ನೀಡಿ ಹಸಿರುಮಕ್ಕಿ ಕೊಲ್ಲೂರು ಕಡವಿನ ಕೊಲ್ಲೂರು ದಡದಲ್ಲಿ ಪ್ರಯಾಣಿಕರ ಟಿಕೇಟ್ ಪರೀಕ್ಷಿಸಿದಾಗ ಯಾರಿಗೂ ಸಹ ಟಿಕೇಟ್ ನೀಡದೇ ಇರುವುದು ಬೆಳಕಿಗೆ ಬಂದಿದೆ.

ಸರ್ಕಾರದ ಭೋಕ್ಕಸಕ್ಕೆ ನಷ್ಟವನ್ನು0ಟು ಮಾಡುತ್ತಿರುವ ಸಿಬ್ಬಂದಿಗಳ ವಿರುದ್ಧ ಯಾವ ಕ್ರಮಕ್ಕೆ ಮುಂದಾಗುವರೋ ಕಾದು ನೋಡೋಣಾ….

ಓಂಕಾರ ಎಸ್. ವಿ. ತಾಳಗುಪ್ಪ….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!