Friday, June 20, 2025
Google search engine
Homeಶಿವಮೊಗ್ಗ"ಸಂಗೊಳ್ಳಿ ರಾಯಣ್ಣ" ವೃತ್ತದಲ್ಲಿ "ಬಸ್ ನಿಲ್ದಾಣ"ವಿಲ್ಲದೆ ಪರದಾಡುತ್ತಿರುವ ಜನರು..! ಸಂಬಂಧಪಟ್ಟ ಅಧಿಕಾರಿಗಳೇ ಬಸ್ ನಿಲ್ದಾಣ ನಿರ್ಮಿಸಿಕೊಟ್ಟು...

“ಸಂಗೊಳ್ಳಿ ರಾಯಣ್ಣ” ವೃತ್ತದಲ್ಲಿ “ಬಸ್ ನಿಲ್ದಾಣ”ವಿಲ್ಲದೆ ಪರದಾಡುತ್ತಿರುವ ಜನರು..! ಸಂಬಂಧಪಟ್ಟ ಅಧಿಕಾರಿಗಳೇ ಬಸ್ ನಿಲ್ದಾಣ ನಿರ್ಮಿಸಿಕೊಟ್ಟು ಪುಣ್ಯ ಕಟ್ಟಿಕೊಳ್ಳಿ..! “ಶೇಷಾದ್ರಿಪುರಂ ನಾಗರಿಕ ಸಮಿತಿ” ಮತ್ತು ರಸ್ತೆಯಲ್ಲಿ ನಿಲ್ಲುತ್ತಿರುವ “ಪ್ರಯಾಣಿಕರ” “ವಿದ್ಯಾರ್ಥಿಗಳ” ಮನವಿ..!!

ಶಿವಮೊಗ್ಗ : ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜನರು ಬಸ್ ನಿಲ್ದಾಣವಿಲ್ಲದೆ ಪರದಾಡುತ್ತಿದ್ದಾರೆ.ದಿನನಿತ್ಯ ಸಾಕಷ್ಟು ಸಂಖ್ಯೆಯಲ್ಲಿ ಬಸ್ಸುಗಳು ಈ ವೃತ್ತದ ಮಾರ್ಗವಾಗಿ ಓಡಾಡುತ್ತಿದ್ದು. ಶಿವಮೊಗ್ಗದ ಪ್ರಮುಖ ವೃತ್ತಗಳಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತವು ಒಂದು ಹರಿಹರ ,ಹೊಸಪೇಟೆ, ಬಳ್ಳಾರಿ, ರಾಯಚೂರು ಮಾರ್ಗವಾಗಿ ಸಾಕಷ್ಟು ಬಸ್ ಗಳು ಇದೆ ವೃತ್ತದ ಮೂಲಕವೇ ಸಾಗುತ್ತವೆ. ಇದಲ್ಲದೆ ದಿನನಿತ್ಯ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಕೂಡ ಇದೇ ಮಾರ್ಗವಾಗಿ ಸಂಚರಿಸುತ್ತಾರೆ. ಇಲ್ಲಿ ಪ್ರಮುಖವಾಗಿ ಬಸ್ ನಿಲ್ದಾಣದ ವ್ಯವಸ್ಥೆವಿಲ್ಲದೆ ಪ್ರಯಾಣಿಕರು ಅಲೆದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ.

ಬಸ್ ನಿಲ್ದಾಣ ನಿರ್ಮಿಸಿಕೊಟ್ಟು ಪುಣ್ಯ ಕಟ್ಟಿಕೊಳ್ಳಿ ಎನ್ನುತ್ತಿರುವ ನೊಂದ ಪ್ರಯಾಣಿಕರು :

ಈ ವೃತ್ತದಲ್ಲಿ ಒಂದು ಉತ್ತಮವಾದ ಬಸ್ ನಿಲ್ದಾಣವನ್ನು ನಿರ್ಮಿಸಿಕೊಟ್ಟು ಪುಣ್ಯಕೊಟ್ಟಿಕೊಳ್ಳಿ ಇಲ್ಲವಾದಲ್ಲಿ ನಮಗೆ ಸಾಕಷ್ಟು ತೊಂದರೆವಾಗುತ್ತದೆ ಎನ್ನುವುದು ಪ್ರಯಾಣಿಕರ ಮನವಿ.

ಬಸ್ ನಿಲ್ದಾಣ ನಿರ್ಮಿಸದಿದ್ದರೆ ರಸ್ತೆ ತಡೆದು ಹೋರಾಟ ಮಾಡುವುದು ಅನಿವಾರ್ಯ:

ಆದಷ್ಟು ಬೇಗ ಬಸ್ ನಿಲ್ದಾಣ ನಿರ್ಮಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿ ಕೊಡದಿದ್ದರೆ ರಸ್ತೆ ತಡೆದು ಹೋರಾಟ ಮಾಡುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಎಂದು ಶೇಷಾದ್ರಿಪುರಂ ನಾಗರಿಕ ಸಮಿತಿ ಹಾಗೂ ವಿದ್ಯಾರ್ಥಿಗಳು ಮತ್ತು ನೊಂದ ಪ್ರಯಾಣಿಕರು ಆಗ್ರಹಿಸಿದ್ದಾರೆ.

ರಘುರಾಜ್ ಹೆಚ್.ಕೆ…9449553305…

RELATED ARTICLES

1 COMMENT

  1. Эта познавательная публикация погружает вас в море интересного контента, который быстро захватит ваше внимание. Мы рассмотрим важные аспекты темы и предоставим вам уникальныеInsights и полезные сведения для дальнейшего изучения.
    Детальнее – https://nakroklinikatest.ru/

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!