Tuesday, May 6, 2025
Google search engine
Homeಶಿವಮೊಗ್ಗ"ಸಂಗೊಳ್ಳಿ ರಾಯಣ್ಣ" ವೃತ್ತದಲ್ಲಿ "ಬಸ್ ನಿಲ್ದಾಣ"ವಿಲ್ಲದೆ ಪರದಾಡುತ್ತಿರುವ ಜನರು..! ಸಂಬಂಧಪಟ್ಟ ಅಧಿಕಾರಿಗಳೇ ಬಸ್ ನಿಲ್ದಾಣ ನಿರ್ಮಿಸಿಕೊಟ್ಟು...

“ಸಂಗೊಳ್ಳಿ ರಾಯಣ್ಣ” ವೃತ್ತದಲ್ಲಿ “ಬಸ್ ನಿಲ್ದಾಣ”ವಿಲ್ಲದೆ ಪರದಾಡುತ್ತಿರುವ ಜನರು..! ಸಂಬಂಧಪಟ್ಟ ಅಧಿಕಾರಿಗಳೇ ಬಸ್ ನಿಲ್ದಾಣ ನಿರ್ಮಿಸಿಕೊಟ್ಟು ಪುಣ್ಯ ಕಟ್ಟಿಕೊಳ್ಳಿ..! “ಶೇಷಾದ್ರಿಪುರಂ ನಾಗರಿಕ ಸಮಿತಿ” ಮತ್ತು ರಸ್ತೆಯಲ್ಲಿ ನಿಲ್ಲುತ್ತಿರುವ “ಪ್ರಯಾಣಿಕರ” “ವಿದ್ಯಾರ್ಥಿಗಳ” ಮನವಿ..!!

ಶಿವಮೊಗ್ಗ : ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜನರು ಬಸ್ ನಿಲ್ದಾಣವಿಲ್ಲದೆ ಪರದಾಡುತ್ತಿದ್ದಾರೆ.ದಿನನಿತ್ಯ ಸಾಕಷ್ಟು ಸಂಖ್ಯೆಯಲ್ಲಿ ಬಸ್ಸುಗಳು ಈ ವೃತ್ತದ ಮಾರ್ಗವಾಗಿ ಓಡಾಡುತ್ತಿದ್ದು. ಶಿವಮೊಗ್ಗದ ಪ್ರಮುಖ ವೃತ್ತಗಳಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತವು ಒಂದು ಹರಿಹರ ,ಹೊಸಪೇಟೆ, ಬಳ್ಳಾರಿ, ರಾಯಚೂರು ಮಾರ್ಗವಾಗಿ ಸಾಕಷ್ಟು ಬಸ್ ಗಳು ಇದೆ ವೃತ್ತದ ಮೂಲಕವೇ ಸಾಗುತ್ತವೆ. ಇದಲ್ಲದೆ ದಿನನಿತ್ಯ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಕೂಡ ಇದೇ ಮಾರ್ಗವಾಗಿ ಸಂಚರಿಸುತ್ತಾರೆ. ಇಲ್ಲಿ ಪ್ರಮುಖವಾಗಿ ಬಸ್ ನಿಲ್ದಾಣದ ವ್ಯವಸ್ಥೆವಿಲ್ಲದೆ ಪ್ರಯಾಣಿಕರು ಅಲೆದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ.

ಬಸ್ ನಿಲ್ದಾಣ ನಿರ್ಮಿಸಿಕೊಟ್ಟು ಪುಣ್ಯ ಕಟ್ಟಿಕೊಳ್ಳಿ ಎನ್ನುತ್ತಿರುವ ನೊಂದ ಪ್ರಯಾಣಿಕರು :

ಈ ವೃತ್ತದಲ್ಲಿ ಒಂದು ಉತ್ತಮವಾದ ಬಸ್ ನಿಲ್ದಾಣವನ್ನು ನಿರ್ಮಿಸಿಕೊಟ್ಟು ಪುಣ್ಯಕೊಟ್ಟಿಕೊಳ್ಳಿ ಇಲ್ಲವಾದಲ್ಲಿ ನಮಗೆ ಸಾಕಷ್ಟು ತೊಂದರೆವಾಗುತ್ತದೆ ಎನ್ನುವುದು ಪ್ರಯಾಣಿಕರ ಮನವಿ.

ಬಸ್ ನಿಲ್ದಾಣ ನಿರ್ಮಿಸದಿದ್ದರೆ ರಸ್ತೆ ತಡೆದು ಹೋರಾಟ ಮಾಡುವುದು ಅನಿವಾರ್ಯ:

ಆದಷ್ಟು ಬೇಗ ಬಸ್ ನಿಲ್ದಾಣ ನಿರ್ಮಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿ ಕೊಡದಿದ್ದರೆ ರಸ್ತೆ ತಡೆದು ಹೋರಾಟ ಮಾಡುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಎಂದು ಶೇಷಾದ್ರಿಪುರಂ ನಾಗರಿಕ ಸಮಿತಿ ಹಾಗೂ ವಿದ್ಯಾರ್ಥಿಗಳು ಮತ್ತು ನೊಂದ ಪ್ರಯಾಣಿಕರು ಆಗ್ರಹಿಸಿದ್ದಾರೆ.

ರಘುರಾಜ್ ಹೆಚ್.ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!