Tuesday, May 6, 2025
Google search engine
Homeರಾಜ್ಯ" ಶಾಲೆ ಒಂದೇ ನೀತಿ ಎರಡು" ಸರ್ಕಾರಿ ಶಾಲೆಯಲ್ಲಿ 09 - 10 ನೇ...

” ಶಾಲೆ ಒಂದೇ ನೀತಿ ಎರಡು” ಸರ್ಕಾರಿ ಶಾಲೆಯಲ್ಲಿ 09 – 10 ನೇ ತರಗತಿಯ ಮಕ್ಕಳಿಗೆ ಯಾಕೇ ಮೊಟ್ಟೆ ನೀಡುತ್ತಿಲ್ಲ ಸರ್ಕಾರ..!ಮಲತಾಯಿ ಧೋರಣೆಯತ್ತ ಸಾರ್ವಜನಿಕ ಶಿಕ್ಷಣ ಇಲಾಖೆ..!!

ಮೊಟ್ಟೆ:- ಕರ್ನಾಟಕ ರಾಜ್ಯ ಸರ್ಕಾರ ಸರ್ಕಾರಿ ಶಾಲೆಯಲ್ಲಿ 01 ರಿಂದ 08 ನೇ ಶಾಲಾ ಮಕ್ಕಳಿಗೆ ಪೌಷ್ಟಿಕಾಂಶ ಹೆಚ್ಚಿಸಲು ಬಿಸಿಯೂಟ ಜೊತೆಗೆ ಮೊಟ್ಟೆ ವಿತರಣೆ ಮಾಡುತ್ತಿರುವುದು ಹಾಗೂ ಸಸ್ಯಾಹಾರಿ ಶಾಲಾ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ಹಾಗೂ ಶೇಂಗಾ ಮಿಠಾಯಿ ಒದಗಿಸುತ್ತಿರುವುದು ಶ್ಲಾಘನೆ ವಿಷಯವಾಗಿದೆ.

ಆದರೇ,

ಸರ್ಕಾರಿ ಶಾಲೆಯ ಹೆಚ್ಚಿನ ಶಾಲೆಗಳಲ್ಲಿ 01 ರಿಂದ 10 ನೇ ತರಗತಿಗಳು ನೆಡೆಯುತ್ತಿದ್ದೂ, ಆ ಶಾಲಾ ಆವರಣದಲ್ಲಿ 09 ರಿಂದ 10 ನೇ ತರಗತಿಯ ಶಾಲಾ ಮಕ್ಕಳು ಬಿಸಿಯೂಟ ಸಹ ಭೋಜನ ಮಾಡುವಾಗ 01 ರಿಂದ 08 ನೇ ತರಗತಿಯ ಶಾಲಾ ಮಕ್ಕಳಿಗೆ ಮೊಟ್ಟೆ / ಬಾಳೆಹಣ್ಣು / ಮಿಠಾಯಿ ವಿತರಣೆ ಮಾಡುತ್ತಿರುವಾಗ ಅದೇ ಬಿಸಿಯೂಟ ಸಹ ಭೋಜನದಲ್ಲಿ 09-10 ನೇ ತರಗತಿಯ ಶಾಲಾ ಮಕ್ಕಳು ತಮಗೆ ಈ ಸೌಲಭ್ಯವಿಲ್ಲದಿರುವ ಬಗ್ಗೆ ನಿರಾಸೆಯಿಂದ ಇರುವುದು ಈ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತಪಡಿಸುತ್ತಿದ್ದಾರೆ.

ಭವ್ಯ ಭಾರತದಲ್ಲಿ ಮಕ್ಕಳನ್ನು ದೇವರೆಂದು ಭಾವಿಸುವ ರಾಷ್ಟ್ರ

ದಯವಿಟ್ಟು ಕರ್ನಾಟಕ ರಾಜ್ಯ ಸರ್ಕಾರ ಸರ್ಕಾರಿ ಶಾಲೆಯಲ್ಲಿ 01 ರಿಂದ 10 ನೇ ತರಗತಿಯವರಿಗೆ ವಿದ್ಯಾಭ್ಯಾಸ ಮಾಡುವ ಎಲ್ಲಾ ಶಾಲಾ ಮಕ್ಕಳಿಗೆ ಮೊಟ್ಟೆ / ಬಾಳೆಹಣ್ಣು – ಮಿಠಾಯಿ ಒದಗಿಸುವಂತೆ ಪ್ರಜ್ಞಾವಂತರು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ .

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!