Tuesday, May 6, 2025
Google search engine
Homeಶಿವಮೊಗ್ಗದೊಡ್ಡಪೇಟೆ ಪೊಲೀಸರ ಮಿಂಚಿನ ಕಾರ್ಯಾಚರಣೆ..! ಬೈಕ್, ಮೊಬೈಲ್, ಸರ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ..!!

ದೊಡ್ಡಪೇಟೆ ಪೊಲೀಸರ ಮಿಂಚಿನ ಕಾರ್ಯಾಚರಣೆ..! ಬೈಕ್, ಮೊಬೈಲ್, ಸರ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ..!!

ಶಿವಮೊಗ್ಗ : ನಗರದ ದೊಡ್ಡಪೇಟೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ರಾಬರಿ, ಮೊಬೈಲ್, ಬೈಕ್ , ಸರಗಳ್ಳತನ, ಮಾಡುತ್ತಿದ್ದ ನಾಲ್ವರ ಗ್ಯಾಂಗ್ ಅನ್ನು ಬಂಧಿಸಿದ್ದಾರೆ.

ಬಂದಿತರಿಂದ ಬೈಕ್, ಸರ, ಮೊಬೈಲ್, ವಶ :

ಬಂದಿತ ಆರೋಪಿಗಳಾದ ಆರ್ ಎಂ ಎಲ್ ನಗರದ ಆಪ್ಷನ್, ಸೈಯದ್ ನಿಜಾಮ್, ಜುನೇದ್, ಜೆಪಿ ನಗರದ ಖಲಂದರ್ ತಂಡದಿಂದ ಒಂದು ಸ್ಪ್ಲೆಂಡರ್ ಬೈಕ್, ಒಂದು ಹೋಂಡಾ ಡಿಯೋ ಬೈಕ್, ಒಂದು ಫ್ಯಾಷನ್ ಪ್ರೊ ಬೈಕ್, ಒಂದು ಸಿ ಆರ್ 110 ಬೈಕ್ ,10 ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ.ಜೊತೆಗೆ ತುಂಗಾನಗರ ಮಹಿಳಾ ಪಾಲಿಟೆಕ್ನಿಕ್ ಕಾಲೇಜ್ ಹತ್ತಿರ ಚೈನ್ ಸ್ಕ್ಯಾಚಿಂಗ್ ಮಾಡಿದ ಪ್ರಕರಣ, ನ್ಯೂ ಟೌನ್ ಠಾಣೆಯ ಒಂದು ರಾಬರಿ ಪ್ರಯತ್ನ ಪ್ರಕರಣ ಇವರ ಮೇಲೆ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಅಂಜನ್ ಕುಮಾರ್, ಎ ಎಸ್ ಐ ಚಂದ್ರಶೇಖರ, ಪಾಲಕ್ ನಾಯ್ಕ್ ಲಚ್ಚನಾಯಕ್, ನಿತಿನ್ ಕೆ, ರಮೇಶ್,ಶಶಿಧರ್, ಮನೋಹರ್ ಪಾಲ್ಗೊಂಡಿದ್ದರು...

ರಘುರಾಜ್ ಹೆಚ್. ಕೆ….9449553305…..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!