Saturday, June 21, 2025
Google search engine
Homeರಾಜ್ಯ‌ಹಿಂದುಗಳ ಹೆಣದ ಮೇಲೆ ಅಧಿಕಾರ ನಡೆಸುತ್ತಿರುವ ಡೋಂಗಿ ಹಿಂದುತ್ವದ ಬಿಜೆಪಿ ಸರ್ಕಾರ..!!!! ಬಿಜೆಪಿ ಕಾರ್ಯಕರ್ತ ಪ್ರವೀಣ್...

‌ಹಿಂದುಗಳ ಹೆಣದ ಮೇಲೆ ಅಧಿಕಾರ ನಡೆಸುತ್ತಿರುವ ಡೋಂಗಿ ಹಿಂದುತ್ವದ ಬಿಜೆಪಿ ಸರ್ಕಾರ..!!!! ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಗೇ ಶ್ರೀ ರಾಮ ಸೇನೆ ಶಿವಮೊಗ್ಗ ಜಿಲ್ಲಾಧ್ಯಕ್ಷ ಪ್ರಶಾಂತ್ ಬಂಗೇರ ಆಕ್ರೋಶ..!!

ಶಿವಮೊಗ್ಗ: ಹಿಂದೂಗಳ ಓಟ್ ಪಡೆದು ಹಿಂದೂ ಸಮಾಜದ ಹಿತ ಕಾಯುತ್ತೇವೆ ಎಂದು ಬೊಗಳೆ ಬಿಟ್ಟು, ಹಿಂದೂ ವಿರೋಧಿ ಆಡಳಿತ ನಡೆಸುತ್ತಿರುವ ರಾಜ್ಯ ಬಿಜೆಪಿಗೇ ದಿಕ್ಕಾರ.ರಾಜ್ಯ ಬಿಜೆಪಿಗೇ ಅಧಿಕಾರ ಕೊಟ್ಟಿರೋದು ಹಿಂದೂ ಕಾರ್ಯಕರ್ತರ ರಕ್ಷಣೆ ಮಾಡಲು ಆದರೆ ಈ ದರಿದ್ರ ರಾಜ್ಯ ಸರ್ಕಾರ ಹಿಂದೂಗಳ ಹೆಣದ ಮೇಲೆ ಅಧಿಕಾರ ನಡೆಸಲು ಹೊರಟಿರೋದು ನಾಚಿಕೆಗೇಡಿನ ಸಂಗತಿ ಹಿಂದೂ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳದೆ,ಅವರಿಗೆ ಅಧಿಕಾರ ನೀಡದೆ ಢೋಂಗಿ ಹಿಂದೂತ್ವ ವಾದಿಗಳು ಅಧಿಕಾರ ನಡೆಸುತ್ತಿದ್ದಾರೆ.

ಕಠಿಣ ಕ್ರಮ, ಕಠಿಣ ಕ್ರಮ, ಎಂದು ಗೃಹ ಸಚಿವರು ಯಾವುದೇ ಕಠಿಣ ಕ್ರಮ ಜರುಗಿಸದೆ ಜೈಲ್ ನಲ್ಲಿ ಕೈದಿಗಳಿಗೆ ಸಂಬಳ ಜಾಸ್ತಿ ಮಾಡಿ ಇನ್ನಷ್ಟು ಹತ್ಯೆ ಆಗುವಂತೆ ಮಾಡುತ್ತಿದ್ದಾರೆ. ಉಗ್ರ ಸಂಘಟನೆ ಪಿ.ಫ್.ಐ, ಎಸ್.ಡಿ.ಪಿ.ಐ ಯನ್ನು ಬ್ಯಾನ್ ಮಾಡದೇ ಇನ್ನಷ್ಟು ಹಿಂದೂ ಕಾರ್ಯಕರ್ತರ ಹತ್ಯೆ ಆಗುವಂತೆ ನೋಡಿಕೊಳ್ಳುತ್ತಿದ್ದಾರೆ.

ಬಿಜೆಪಿ ಕಾರ್ಯಕರ್ತ ಪ್ರವೀಣ್ ಅವರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ. ಕೂಡಲೇ ರಾಜ್ಯ ಸರ್ಕಾರ ಪ್ರವೀಣ್ ಹತ್ಯೆ ಹಂತಕರನ್ನು ಎನ್ಕೌಂಟರ್ ಮಾಡಿ ಬಿಸಾಕಬೇಕು,ಮಾಡದೇ ಹೋದರೆ ಮುಂದಿನ ಚುನಾವಣೆಯಲ್ಲಿ ತಕ್ಕ ಉತ್ತರ ಹಿಂದೂ ಸಮಾಜ ನೀಡಬೇಕದಿತ್ತು ಎಚ್ಚರಿಕೆ… ಎಂದು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ….

ರಘುರಾಜ್ ಹೆಚ್.ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!