Tuesday, May 6, 2025
Google search engine
Homeಶಿವಮೊಗ್ಗಶಿವಮೊಗ್ಗ ನಗರದಲ್ಲಿ ಪೊಲೀಸರ ಅನಿರೀಕ್ಷಿತ ಕಾರ್ಯಾಚರಣೆ..! ರೌಡಿಶೀಟರ್ ಗಳ ಮನೆ ಮೇಲೆ ದಾಳಿ, ಗಾಂಜಾ, ಅಬಕಾರಿ,...

ಶಿವಮೊಗ್ಗ ನಗರದಲ್ಲಿ ಪೊಲೀಸರ ಅನಿರೀಕ್ಷಿತ ಕಾರ್ಯಾಚರಣೆ..! ರೌಡಿಶೀಟರ್ ಗಳ ಮನೆ ಮೇಲೆ ದಾಳಿ, ಗಾಂಜಾ, ಅಬಕಾರಿ, ಪ್ರಕರಣ ದಾಖಲು ಅಪರಾಧಗಳಿಗೆ ಬಳಸುವ ಆಯುಧಗಳ ವಶ..!! “ಹುಷಾರ್” ಇನ್ನು ಮೇಲೆ ಇರುತ್ತೆ ಡೈಲಿ ಚೆಕಿಂಗ್..!!!!!

ಶಿವಮೊಗ್ಗ :- ನಿನ್ನೆ ಸಂಜೆ 6 ಗಂಟೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಒಳಗೊಂಡ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದು.

ಶಿವಮೊಗ್ಗ ನಗರದಲ್ಲಿ 50 ಚೆಕ್ ಪೋಸ್ಟ್ ತೆರೆದು ಅನುಮಾನಾಸ್ಪದವಾಗಿ ಓಡಾಡುವ ವಾಹನ ಮತ್ತು ವ್ಯಕ್ತಿಗಳ ತಪಾಸಣೆ ( 30 ವರ್ಷದೊಳಗಿನ ವಯಸ್ಕರ ಮೇಲೆ) ನಡೆಸಿ ಅಪರಾಧ ಹಿನ್ನೆಲೆ ಉಳ್ಳವರ( RS) ಮನೆಗಳ ತಪಾಸಣೆ ನಡೆಸಿ ಹಾಗೂ ನಗರದ ವೈನ್ ಶಾಪ್ ಸುತ್ತ ಹಾಗೂ ನಿರ್ಜನ ಪ್ರದೇಶ ಗಳಲ್ಲಿ ಕುಡಿದು ಜನರಿಗೆ ತೊಂದರೆ ಕೊಡುವವರ ವಿರುದ್ದ ವಿಶೇಷ ಕಾರ್ಯಾಚರಣೆ ಕೈಗೊಂಡು 11 ಅಬಕಾರಿ ಪ್ರಕರಣಗಳು, 350 ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು, 93 ಲಘು ಪ್ರಕರಣಗಳು, 96 ತಂಬಾಕು ಪ್ರಕರಣಗಳು , 10 ಗಾಂಜಾ ಸೇವನೆ ಮಾಡಿದ ಜನರ ಮೇಲೆ ಪ್ರಕರಣಗಳನ್ನು ದಾಖಲಿಸಿ, 1 ತಲ್ವಾರ್, 4 ಹರಿತ ವಾದ ಡ್ಯಾಗರ್ ಗಳನ್ನೂ ವಶಕ್ಕೆ ಪಡೆದು ಕಾನೂನು ರೀತಿ ಕ್ರಮ ಕೈಗೊಂಡಿರುತ್ತದೆ.

ಈ ಕಾರ್ಯಾಚರಣೆಯು ನಿರಂತರವಾಗಿ ನಡೆಯುತ್ತಿದ್ದು, ನಿನ್ನೆ ದಿನ ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಿ ವಿಶೇಷ ಕಾರ್ಯಾಚರಣೆ ಕೈಗೊಂಡಿರುತ್ತಾರೆ.

ಓಂಕಾರ ಎಸ್. ವಿ. ತಾಳಗುಪ್ಪ

ರಘುರಾಜ್ ಹೆಚ್. ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!