Tuesday, May 6, 2025
Google search engine
Homeರಾಜ್ಯರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ..! ಯಾವ ಜಿಲ್ಲೆಗೆ ಯಾರು ಗೊತ್ತಾ..?!!!!

ರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ..! ಯಾವ ಜಿಲ್ಲೆಗೆ ಯಾರು ಗೊತ್ತಾ..?!!!!

ಬೆಂಗಳೂರು: ರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶಿಸಿದೆ. 31 ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಿ ಆದೇಶಿಸಿದೆ.


ಈ ಬಗ್ಗೆ ರಾಜ್ಯದ ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ, ಸರ್ಕಾರಕ್ಕೆ ವರದಿ ಮಾಡಲು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ ಎಂದಿದ್ದಾರೆ.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಪಟ್ಟಿ ಕೆಳಗಿನಂತಿದೆ :

ಡಾ.ಎನ್ ಮಂಜುಳ – ಬೆಂಗಳೂರು ನಗರ
ಕೆಪಿ ಮೋಹನ್ ರಾಜ್ – ಬೆಂಗಳೂರು ಗ್ರಾಮಾಂತರ
ಡಾ.ಜೆ ರವಿಶಂಕರ್ – ರಾಮನಗರ
ಡಾ.ಪಿಸಿ ಜಾಫರ್ – ಚಿತ್ರದುರ್ಗ
ಉಮಾ ಮಹಾದೇವನ್ – ಕೋಲಾರ
ಎಲ್ ಕೆ ಅತೀಕ್ – ಬೆಳಗಾವಿ
ಡಾ. ಏಕ್ ರೂಪ್ ಕೌರ್ – ಚಿಕ್ಕಬಳ್ಳಾಪುರ
ಟಿಕೆ ಅನಿಲ್ ಕುಮಾರ್ – ಶಿವಮೊಗ್ಗ
ಎಸ್ ಆರ್ ಉಮಾಶಂಕರ್ – ದಾವಣಗೆರೆ
ಎನ್ ಜಯರಾಮ್ – ಮೈಸೂರು
ಡಾ.ವಿ ರಾಮ್ ಪ್ರತಾವ್ ಮನೋಹರ್ – ಮಂಡ್ಯ
ಬಿ.ಬಿ ಕಾವೇರಿ – ಚಾಮರಾಜನಗರ
ನವೀನ್ ರಾಜ್ ಸಿಂಗ್ – ಹಾಸನ
ವಿ ಅನ್ಪುಕುಮಾರ್ – ಕೊಡಗು
ಸಿ ಶಿಖಾ – ಚಿಕ್ಕಮಗಳೂರು
ಮನೋಜ್ ಜೈನ್ – ಉಡುಪಿ
ವಿ ಪೊನ್ನುರಾಜ್ – ದಕ್ಷಿಣ ಕನ್ನಡ
ರಾಕೇಶ್ ಸಿಂಗ್ – ತುಮಕೂರು
ಡಾ. ಆರ್ ವಿಶಾಲ್ – ಧಾರವಾಡ
ಮೊಹಮ್ಮದ್ ಮೊಹಿಸಿನ್ – ಗದಗ
ರಂದೀಪ್ ಡಿ – ವಿಜಯಪುರ
ಪಿ.ಹೇಮಲತ – ಉತ್ತರ ಕನ್ನಡ
ಶಿವಯೋಗಿ ಸಿ ಕಳಸದ – ಬಾಗಲಕೋಟೆ
ಸಲ್ಮಾ ಕೆ ಫಾಹಿಂ – ಕಲಬುರ್ಗಿ
ಮನೀಶ್ ಮೌದ್ಗಿಲ್ – ಯಾದಗಿರಿ
ಜಿ ಕುಮಾರ್ ನಾಯಕ್ – ರಾಯಚೂರು
ಡಾ.ರಶ್ಮಿ ವಿ ಮಹೇಶ್ – ಕೊಪ್ಪಳ
ಡಾ. ಎಂ ಎನ್ ಅಜಯ್ ನಾಗಭೂಷಣ್ – ಬಳ್ಳಾರಿ
ರಿಚರ್ಡ್ ವಿನ್ಟೆಂಟ್ ಡಿಸೋಜಾ – ಬೀದರ್
ಮೇಜರ್ ಮಣಿವಣ್ಣನ್ ಪಿ – ಹಾವೇರಿ
ತುಳಸಿ ಮದ್ದಿನೇನಿ – ವಿಜಯಪುರ….

ಈ ಮೇಲ್ಕಂಡವರನ್ನು ರಾಜ್ಯ ಸರ್ಕಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ 31 ಜಿಲ್ಲೆಗಳಿಗೆ ನೇಮಕ ಮಾಡಿ ಆದೇಶ ಹೊರಡಿಸಿದೆ….

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!