Tuesday, May 13, 2025
Google search engine
Homeರಾಜ್ಯಕಲಬುರ್ಗಿ:ನಗರಸಭೆಯ‌ ಮಾಜಿ ಅಧ್ಯಕ್ಷ ಬರ್ಬರ ಕೊಲೆ..!!!!! ನಂತರ ತಲವಾರನ್ನು ಹೊಟ್ಟೆಗೆ ಚುಚ್ಚಿ ಅಲ್ಲೇ ಬಿಟ್ಟು ಹೋದ...

ಕಲಬುರ್ಗಿ:ನಗರಸಭೆಯ‌ ಮಾಜಿ ಅಧ್ಯಕ್ಷ ಬರ್ಬರ ಕೊಲೆ..!!!!! ನಂತರ ತಲವಾರನ್ನು ಹೊಟ್ಟೆಗೆ ಚುಚ್ಚಿ ಅಲ್ಲೇ ಬಿಟ್ಟು ಹೋದ ಹಂತಕರು..!!

ಕಲಬುರಗಿ:- ನಗರಸಭೆ ಮಾಜಿ ಅಧ್ಯಕ್ಷರೊಬ್ಬರನ್ನು ಹಾಡಹಗಲೇ ಬರ್ಬರವಾಗಿ ಕೊಲೆ ಮಾಡಿ, ಹೊಟ್ಟೆಗೆ ತಲವಾರು ಚುಚ್ಚಿ ಅದನ್ನು ಹಂತಕರು ಹಾಗೇ ಬಿಟ್ಟು ಹೋಗಿರುವಂತಹ ಭೀಕರ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಶಹಬಾದ್ ಪಟ್ಟಣದ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಶಹಬಾದ್ ನಗರಸಭೆ ಮಾಜಿ ಅಧ್ಯಕ್ಷ, ನಗರಸಭೆಯ ಹಾಲಿ ಅಧ್ಯಕ್ಷೆಯ ಪತಿ ಗಿರೀಶ್ ಕಂಬಾನುರ್ ಅವರನ್ನು ಕೊಲೆ‌ ಮಾಡಲಾಗಿದೆ.

ನಾಲ್ವರು ಯುವಕರು ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ದಾಳಿ ಮಾಡಿ, 15 ರಿಂದ 20 ಬಾರಿ ಇರಿದಿದ್ದಾರೆ. ಬಳಿಕ ತಲವಾರ್​ನಿಂದ ಎದೆಗೆ ಚುಚ್ಚಿ ಅದನ್ನು ಹಾಗೇ ಇಟ್ಟು ಹೋಗಿದ್ದಾರೆ. ಗಂಭೀರ ಗಾಯಗೊಂಡ ಗಿರೀಶ್​ ಅವರನ್ನು ತಕ್ಷಣ ಕಲಬುರಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಈ ವೇಳೆ ಅವರು ಮೃತಪಟ್ಟಿದ್ದಾರೆ.

ಈ ಕುರಿತು ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ತನಿಖೆ ಚುರುಕುಗೊಂಡಿದೆ.

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್. ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Latest news
ಗಾಲಿ ಜನಾರ್ದನ ರೆಡ್ಡಿ ಕ್ಷೇತ್ರ‌ ಗಂಗಾವತಿ ಗೆ ಬೈ ಎಲೆಕ್ಷನ್..! ತುಂಗಾನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ಶವ ಪತ್ತೆ..! Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?! ಕೆಲಕಾಲ ಕಾರ್ಯದ ಒತ್ತಡದಿಂದ ಮುಕ್ತರಾಗಿ ಸಂತಸದ ದಿನ ಕಳೆಯಲು ಸೂಕ್ತ ವಾತಾವರಣ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆ ಜ... Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..!