
ಕಾರ್ಗಲ್ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಬಾನುಕುಳಿ ಗ್ರಾ.ಪಂ ಉರುಳುಗಲ್ಲು ಗ್ರಾಮದಲ್ಲಿ ಮರಗಳ ಕಡಿತಲೆಗೆ ಸಂಬಂಧಿಸಿದಂತೆ, ರೈತರ ಮೇಲೆ ಪ್ರಕರಣ ದಾಖಲಿಸಿ, ಅಮಾನವೀಯವಾಗಿ ನೆಡೆಸಿಕೊಂಡಿರುವ, ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ, ಶಾಸಕರಾದ ಹೆಚ್.ಹಾಲಪ್ಪ ನವರು, ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನೆಡೆದ ಕೆ.ಡಿ.ಪಿ ಸಭೆಯಲ್ಲಿ ಆಗ್ರಹಿಸಿದ್ದರು.
ಮುಂದುವರೆದ ಬಾಗವಾಗಿ ಪ್ರಮೋದ್ ಎಸ್. ಕುಂಬಾರ್ (ಉಪ ವಲಯ ಅರಣ್ಯಾಧಿಕಾರಿ) ಇವರನ್ನು ಪ್ರಕರಣದ ನಿಷ್ಪಕ್ಷಪಾತ ತನಿಖೆಗಾಗಿ, ತಕ್ಷಣದಿಂದ ಜಾರಿಗೆ ಬರುವಂತೆ ಬೇರೆಡೆಗೆ ನಿಯೋಜಿಸಿ, DFO Wild life ಇವರು ತನಿಖೆಗೆ ಆದೇಶಿಸಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ….
ರಘುರಾಜ್ ಹೆಚ್.ಕೆ…9449553305…