Friday, June 20, 2025
Google search engine
Homeರಾಜ್ಯ""ವಿಕಲಚೇತನರಿಗಿಲ್ಲ ವೀಲ್ ಚೇರ್ ಭಾಗ್ಯ"" ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಲಡ್ದಾಗುತ್ತಿರುವ 06 ಲಕ್ಷದ ಆಟೋ, ಗ್ರಾಮ...

“”ವಿಕಲಚೇತನರಿಗಿಲ್ಲ ವೀಲ್ ಚೇರ್ ಭಾಗ್ಯ”” ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಲಡ್ದಾಗುತ್ತಿರುವ 06 ಲಕ್ಷದ ಆಟೋ, ಗ್ರಾಮ ಪಂಚಾಯಿತಿ ಮಟ್ಟದ ಆಸ್ಪತ್ರೆಗಳಿಗೆ ಸರಬರಾಜಾಗುತ್ತಿಲ್ಲ ಏಕೆ..?!!ಯಾರದ್ದೋ ದುಡ್ಡು ಯಲ್ಲಮ್ಮ ಜಾತ್ರೆ..!!!!!

ಶಿವಮೊಗ್ಗ :- ಶಿವಮೊಗ್ಗ ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯಿತಿ ಮಟ್ಟದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಕಲ ಚೇತನರಿಗೆ ಅನುಕೂಲವಾಗುವಂತಹ ವೀಲ್ ಚೇರ್ ಸೌಲಭ್ಯ ಗಗನಕುಸುಮವಾಗಿದ್ದೂ, ಗ್ರಾಮ ಪಂಚಾಯಿತಿಯ ಆದಾಯದ ಆರ್ಥಿಕ ಸಂಪನ್ಮೂಲಗಳಲ್ಲಿ 5% ವಿಕಲ ಚೇತನರಿಗೆ ಅನುದಾನ ಮೀಸಲು ಇಡಬೇಕಾದ ಸರ್ಕಾರದ ನಿಯಮಗಳನ್ನೂ ಗಾಳಿಗೆ ತೂರಿ ಆಡಳಿತ ನೆಡೆಸುತ್ತಿದ್ದೂ, ಆಯಾಯ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಶಿವಮೊಗ್ಗ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಇತ್ತ ಗಮನಹರಿಸದೇ ಇರುವುದು ವಿಕಲಚೇತನರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ಎಂಬಂತೆ, ತ್ಯಾಜ್ಯ ವಿಲೇವಾರಿ ಮಾಡಲು ಸುಮಾರು 06 ಲಕ್ಷದ ಆಟೋಗಳು ಗ್ರಾಮ ಪಂಚಾಯಿತಿ ಅವರಣದಲ್ಲೇ ಲಡ್ದಾಗುತ್ತಿದ್ದೂ, ಶಿವಮೊಗ್ಗ ಜಿಲ್ಲೆಯಲ್ಲಿ ಘನ ವಿಲೇವಾರಿ ಘಟಕ ಯೋಜನೆ ಸಂಪೂರ್ಣ ವಿಫಲತೆ ಕಂಡಿದ್ದೂ, ಮುಖ್ಯ ಕಾರಣ ಶಿವಮೊಗ್ಗ ಜಿಲ್ಲಾಪಂಚಾಯತ್ ನಿರಾಸಕ್ತಿ ಎಂಬುದು ಆಡಳಿತ ವೈಖರಿಗೆ ಹಿಡಿದ ಕನ್ನಡಿಯಾಗಿದೆ.

ಸುಮಾರು 06 ಲಕ್ಷ ಆಟೋಗಾಗಿ ಸಾರ್ವಜನಿಕ ತೆರಿಗೆ ಹಣ ನೀರಲ್ಲಿ ಹೋಮ ಮಾಡುತ್ತಿರುವ ಕರ್ನಾಟಕ ಸರ್ಕಾರ, ಮೀಸಲಿಟ್ಟ 5% ವಿಕಲ ಚೇತನ ಅನುದಾನದಲ್ಲೇ ಗ್ರಾಮ ಪಂಚಾಯಿತಿ ಮಟ್ಟದ ಪ್ರಾಥಮಿಕ ಅರೋಗ್ಯ ಕೇಂದ್ರಗಳಿಗೆ ವೀಲ್ ಚೇರ್ ಒದಗಿಸಲು ಯಾಕೇ ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರದ ವಿರುದ್ಧ ವಿಕಲ ಚೇತನರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ

ರಘುರಾಜ್ ಹೆಚ್.ಕೆ…9449553305…

RELATED ARTICLES

1 COMMENT

  1. Эта информационная заметка предлагает лаконичное и четкое освещение актуальных вопросов. Здесь вы найдете ключевые факты и основную информацию по теме, которые помогут вам сформировать собственное мнение и повысить уровень осведомленности.
    Подробнее тут – https://nakroklinikatest.ru/

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!