Friday, June 20, 2025
Google search engine
Homeರಾಜ್ಯತೀರ್ಥಹಳ್ಳಿ ತಾಲೂಕಿಗೆ ಮತ್ತೊಂದು ಗರಿ ಡಿವೈಎಸ್ಪಿ ಹುದ್ದೆಯಿಂದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ( ನಾನ್ ಐ...

ತೀರ್ಥಹಳ್ಳಿ ತಾಲೂಕಿಗೆ ಮತ್ತೊಂದು ಗರಿ ಡಿವೈಎಸ್ಪಿ ಹುದ್ದೆಯಿಂದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ( ನಾನ್ ಐ ಪಿ ಎಸ್, ಎಸ್ ಪಿ ಹುದ್ದೆಗೆ ) ಪದನ್ನೋತಿ ಹೊಂದಿದ ಎಂ,ಎ ನಟರಾಜ್ ಮಂಗಳ ಕೋಣಂದೂರು..!!!!!

ಮೂಲತಃ ತೀರ್ಥಹಳ್ಳಿ ತಾಲೂಕಿನ ಕೊಣಂದೂರು ಸಮೀಪದ ಮಂಗಳ ಗ್ರಾಮದ ಶ್ರೀ ಅಣ್ಣಪ್ಪ ಗೌಡ್ರು ಮತ್ತು ಶ್ರೀಮತಿ ಕಮಲಮ್ಮ ಅವರ ಸುಪುತ್ರ ಎಂಎ ನಟರಾಜ್ ಅವರು ಪಿಎಸ್ಐ ಮೂಲಕ ಪೋಲಿಸ್ ಇಲಾಖೆಗೆ ಸೇರಿ ಶೃಂಗೇರಿ,ಸಾಗರ,ದಾವಣಗೆರೆ ಚಿತ್ರದುರ್ಗ,ಬೆಂಗಳೂರು ಸುರತ್ಕಲ್, ಮಂಗಳೂರಿನಲ್ಲಿ ಪೋಲಿಸ್ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಸಾರ್ವಜನಿಕ ಮೆಚ್ಚುಗೆಯ ಪಾತ್ರರಾಗಿದ್ದು, ಇಲಾಖೆಯ ಪ್ರಶಂಸೆಗೂ ಕಾರಣರಾಗಿದ್ದಾರೆ.

ಎಂ ಎ ನಟರಾಜ್ ಅವರು ಶೃಂಗೇರಿ ಸಮೀಪದ ಮೆಣಸಿನಹಾಡ್ಯದಲ್ಲಿ ನಡೆದ ನಕ್ಸಲ್ ನಾಯಕ ಸಾಕೆತ್ ರಾಜನ್ ಎನ್ಕೌಂಟರ್ ಮಾಡಿದ ಒಂದು ತಂಡದ ಮುಖ್ಯಸ್ಥರಾಗಿದ್ದರು ಎನ್ನುವುದು ಸಹ ತೀರ್ಥಹಳ್ಳಿ ಜನತೆಗೆ ಅತ್ಯಂತ ಪ್ರಶಂಸನೀಯ ವಿಚಾರ,

ಪ್ರಸ್ತುತ ಹೆಚ್ಚುವರಿ ಪೊಲೀಸ್ ಅಧೀಕ್ಷರಾಗಿ, ಬಳ್ಳಾರಿ ಜಿಲ್ಲೆಗೆ ನಿಯೋಜನೆ ಗೊಂಡಿದ್ದು ಮುಂದಿನ ಅವರ ವೃತ್ತಿ ಜೀವನ ಅತ್ಯಂತ ಯಶಸ್ವಿಯಾಗಿ ನಡೆಯಲಿ ಎಂದು ತುಂಬು ಹೃದಯದಿಂದ ಹಾರೈಸುತ್ತೇವೆ…‌‌

ರಘುರಾಜ್ ಹೆಚ್. ಕೆ…9449553305…

RELATED ARTICLES

1 COMMENT

  1. Эта публикация дает возможность задействовать различные источники информации и представить их в удобной форме. Читатели смогут быстро найти нужные данные и получить ответы на интересующие их вопросы. Мы стремимся к четкости и доступности материала для всех!
    Подробнее можно узнать тут – https://nakroklinikatest.ru/

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!