Tuesday, May 6, 2025
Google search engine
Homeರಾಜ್ಯತೀರ್ಥಹಳ್ಳಿ ತಾಲೂಕಿಗೆ ಮತ್ತೊಂದು ಗರಿ ಡಿವೈಎಸ್ಪಿ ಹುದ್ದೆಯಿಂದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ( ನಾನ್ ಐ...

ತೀರ್ಥಹಳ್ಳಿ ತಾಲೂಕಿಗೆ ಮತ್ತೊಂದು ಗರಿ ಡಿವೈಎಸ್ಪಿ ಹುದ್ದೆಯಿಂದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ( ನಾನ್ ಐ ಪಿ ಎಸ್, ಎಸ್ ಪಿ ಹುದ್ದೆಗೆ ) ಪದನ್ನೋತಿ ಹೊಂದಿದ ಎಂ,ಎ ನಟರಾಜ್ ಮಂಗಳ ಕೋಣಂದೂರು..!!!!!

ಮೂಲತಃ ತೀರ್ಥಹಳ್ಳಿ ತಾಲೂಕಿನ ಕೊಣಂದೂರು ಸಮೀಪದ ಮಂಗಳ ಗ್ರಾಮದ ಶ್ರೀ ಅಣ್ಣಪ್ಪ ಗೌಡ್ರು ಮತ್ತು ಶ್ರೀಮತಿ ಕಮಲಮ್ಮ ಅವರ ಸುಪುತ್ರ ಎಂಎ ನಟರಾಜ್ ಅವರು ಪಿಎಸ್ಐ ಮೂಲಕ ಪೋಲಿಸ್ ಇಲಾಖೆಗೆ ಸೇರಿ ಶೃಂಗೇರಿ,ಸಾಗರ,ದಾವಣಗೆರೆ ಚಿತ್ರದುರ್ಗ,ಬೆಂಗಳೂರು ಸುರತ್ಕಲ್, ಮಂಗಳೂರಿನಲ್ಲಿ ಪೋಲಿಸ್ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಸಾರ್ವಜನಿಕ ಮೆಚ್ಚುಗೆಯ ಪಾತ್ರರಾಗಿದ್ದು, ಇಲಾಖೆಯ ಪ್ರಶಂಸೆಗೂ ಕಾರಣರಾಗಿದ್ದಾರೆ.

ಎಂ ಎ ನಟರಾಜ್ ಅವರು ಶೃಂಗೇರಿ ಸಮೀಪದ ಮೆಣಸಿನಹಾಡ್ಯದಲ್ಲಿ ನಡೆದ ನಕ್ಸಲ್ ನಾಯಕ ಸಾಕೆತ್ ರಾಜನ್ ಎನ್ಕೌಂಟರ್ ಮಾಡಿದ ಒಂದು ತಂಡದ ಮುಖ್ಯಸ್ಥರಾಗಿದ್ದರು ಎನ್ನುವುದು ಸಹ ತೀರ್ಥಹಳ್ಳಿ ಜನತೆಗೆ ಅತ್ಯಂತ ಪ್ರಶಂಸನೀಯ ವಿಚಾರ,

ಪ್ರಸ್ತುತ ಹೆಚ್ಚುವರಿ ಪೊಲೀಸ್ ಅಧೀಕ್ಷರಾಗಿ, ಬಳ್ಳಾರಿ ಜಿಲ್ಲೆಗೆ ನಿಯೋಜನೆ ಗೊಂಡಿದ್ದು ಮುಂದಿನ ಅವರ ವೃತ್ತಿ ಜೀವನ ಅತ್ಯಂತ ಯಶಸ್ವಿಯಾಗಿ ನಡೆಯಲಿ ಎಂದು ತುಂಬು ಹೃದಯದಿಂದ ಹಾರೈಸುತ್ತೇವೆ…‌‌

ರಘುರಾಜ್ ಹೆಚ್. ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!