Tuesday, May 6, 2025
Google search engine
Homeಶಿವಮೊಗ್ಗ"ಸಿಮ್ಸ್ ನಲ್ಲಿ ವಿದ್ಯಾರ್ಥಿನಿ ಜೊತೆಗೆ (MALE STAFF NURSE ) ಶುಶ್ರೂಷಣಾಧಿಕಾರಿಂದ ಲೈಂಗಿಕ ಕಿರುಕುಳ...

“ಸಿಮ್ಸ್ ನಲ್ಲಿ ವಿದ್ಯಾರ್ಥಿನಿ ಜೊತೆಗೆ (MALE STAFF NURSE ) ಶುಶ್ರೂಷಣಾಧಿಕಾರಿಂದ ಲೈಂಗಿಕ ಕಿರುಕುಳ ಪ್ರಕರಣ” ಪತ್ರಿಕಾ ವರದಿ ವರದಿ ಬೆನ್ನಲ್ಲೇ ಜಿಲ್ಲಾಧಿಕಾರಿಗಳಿಂದ ತನಿಖೆಗೆ ಆದೇಶ..!!!! ಮೆಘನ್ ಆಸ್ಪತ್ರೆಯಲ್ಲಿ ಲಂಚಾವತಾರ ಬಗ್ಗೆ ಆಸ್ಪತ್ರೆಯ ಅಧಿಕ್ಷಕರಾದ ಶ್ರೀಧರ್ ಏನು ಹೇಳಿದರು..?! ಹುಟ್ಟುವ ಮಕ್ಕಳಿಗೆ ಲಿಂಗದ ಆಧಾರದ ಮೇಲೆ ರೇಟ್ ಫಿಕ್ಸ್ ಮಾಡಿದ್ದಾರಾ..?!

ಶಿವಮೊಗ್ಗ : ಸಿಮ್ಸ್ ಕಾಲೇಜಿನಲ್ಲಿ MALE STAFF NURSE ಶುಶ್ರೂಷಣಾಧಿಕಾರಿ ಕಲಿಕೆಗೆ ಬಂದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪವು ಕಳೆದ ನಾಲ್ಕೈದು ದಿನಗಳಿಂದ ಕೇಳಿ ಬರುತ್ತಿತ್ತು. ಇದನ್ನು ಪತ್ರಿಕೆ ಸಮಗ್ರವಾಗಿ ವರದಿ ಮಾಡಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿತ್ತು. ವರದಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಕೂಡಲೇ ಈ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ವರದಿ ಒಪ್ಪಿಸುವಂತೆ ಆದೇಶ ನೀಡಿದ್ದಾರೆ.

ನಿಷ್ಪಕ್ಷಪಾತವಾದ ತನಿಖೆ ನಡೆಸಿ ನೊಂದ ವಿದ್ಯಾರ್ಥಿನಿಗೆ ಸೂಕ್ತ ನ್ಯಾಯ ಒದಗಿಸಬೇಕು :

ನಿಷ್ಪಕ್ಷಪಾತವಾದ ತನಿಖೆ ನಡೆಸಿ ಈ ಪ್ರಕರಣದಲ್ಲಿ ನೊಂದ ವಿದ್ಯಾರ್ಥಿನಿಗೆ ಸೂಕ್ತ ನ್ಯಾಯ ಒದಗಿಸಬೇಕು. ಈ ಮೂಲಕ ಇನ್ನು ಮುಂದೆ ಈ ತರದ ಪ್ರಕರಣಗಳು ಮರುಕಳಿಸದಂತೆ ನೋಡಿಕೊಳ್ಳಬೇಕು.

ಮೆಘನ್ ಆಸ್ಪತ್ರೆಯಲ್ಲಿ ಲಂಚದ ಹಾವಳಿ :

ಮೆಘನ್ ಆಸ್ಪತ್ರೆಯಲ್ಲಿ ಲಂಚಾವತಾರ ತಾಂಡವಾಡುತ್ತಿದ್ದು. ಹುಟ್ಟಿದ ಕೂಸು ಗಂಡಾದರೆ 2,000/ಮಗು ಹೆಣ್ಣಾದರೆ 1500/ ಎನ್ನುವ ಲೆಕ್ಕಾಚಾರದಲ್ಲಿ ಲಂಚಾವತಾರ ನಡೆಯುತ್ತಿದೆ. ಇಂದು ಕೂಡ ಲಂಚ ತೆಗೆದುಕೊಳ್ಳುತ್ತಿದ್ದ ಡಿ ಗ್ರೂಪ್ ನೌಕರ ಸಿಕ್ಕಿಬಿದ್ದಿದ್ದು ಆತನ ವಿರುದ್ಧ ತನಿಖೆ ನಡೆಯುತ್ತಿದೆ. ಇದರ ಬಗ್ಗೆ ಹಾಗೂ ಲೈಂಗಿಕ ಕಿರುಕುಳದ ಪ್ರಕರಣದ ಬಗ್ಗೆ ಅಧೀಕ್ಷಕರಾದ ಶ್ರೀಧರ್ ಅವರು ಮಾತನಾಡಿದ ವಿಡಿಯೋ..

ರಘುರಾಜ್ ಹೆಚ್.ಕೆ..9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!