Friday, June 20, 2025
Google search engine
Homeಶಿವಮೊಗ್ಗNEWS WARRIORS BIG IMPACT ::: ಕೆಲಸಕ್ಕಾಗಿ ರೈತರಿಂದ ಲಂಚ ತೆಗೆದುಕೊಳ್ಳುತ್ತಿದ್ದ ಸಾಗರದ ಗ್ರಾಮ...

NEWS WARRIORS BIG IMPACT ::: ಕೆಲಸಕ್ಕಾಗಿ ರೈತರಿಂದ ಲಂಚ ತೆಗೆದುಕೊಳ್ಳುತ್ತಿದ್ದ ಸಾಗರದ ಗ್ರಾಮ ಲೆಕ್ಕಿಗ ರಾಘು ಶಾನ್ಭಾಗ್..!!!!! ಪತ್ರಿಕೆ ವರದಿ ಬೆನ್ನಲ್ಲೇ ಜಿಲ್ಲಾಧಿಕಾರಿಗಳಿಂದ ಅಮಾನತ್ತು ಆದೇಶ..!!!!! ವಿಡಿಯೋ ಇದೆ..!!!!!

ಸಾಗರ: ತಾಲ್ಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲ ಅಧಿಕಾರಿಗಳು, ರಾಜಸ್ವ ನಿರೀಕ್ಷಿಕರು, ಗ್ರಾಮ ಲೆಕ್ಕಿಗರು ಸೇರಿ ಬಗರ್ ಹುಕುಂ ಅರ್ಜಿದಾರರಿಂದ 50,000/- 1,00000/- ಮಿಕ್ಕಿದ ಲಂಚದ ರೂಪದಲ್ಲಿ ಬಡ ರೈತರ ರಕ್ತ ಹೀರುತ್ತಿದ್ದಾರೆ…….!!!!!!

ಸಾಗರ :- ಶಿವಮೊಗ್ಗ ಜಿಲ್ಲೆ ಅದರಲ್ಲೂ ಸಾಗರ ತಾಲ್ಲೂಕು ದೇಶದಲ್ಲೇ ಸ್ವಾತಂತ್ರ ಹೋರಾಟಗಾರ ಗಾಡಿ ಗಣಪತಪ್ಪ, ಕಾಗೋಡು ತಿಮ್ಮಪ್ಪ, . ಬಂಗಾರಪ್ಪ ಇನ್ನೂ ಮುಂತಾದ ನಾಯಕರುಗಳ ಹೋರಾಟದ ಹಾದಿಯಾದ ” ಊಳುವವನೇ ಹೊಲದ ಒಡೆಯ ” ಹೋರಾಟ ಇಡೀ ದೇಶಕ್ಕೆ ಮಾದರಿಯಾದ ಬೆನ್ನಲ್ಲೇ, ಇತ್ತೀಚಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ತಹಸೀಲ್ದಾರ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲ ಅಧಿಕಾರಿಗಳು, ಕೆಲ ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಿಗರುಗಳು ಬಗರ್ ಹುಕುಂ ಅರ್ಜಿದಾರರುಗಳಾದ ಬಡ ರೈತರಿಂದ 50000/- ದಿಂದ 100000/- ಒಂದೊಂದು ಕಡತಗಳಿಂದ ಪೀಕುವ ಭ್ರಷ್ಟ ಅಧಿಕಾರಿಗಳಿಂದ ಸಾಗರ ತಾಲ್ಲೂಕಿಗೆ ಕಪ್ಪು ಚುಕ್ಕೆ ಬರುತ್ತಿದೆ.

ಮನೆದಳ ಮಂಜೂರಾತಿಗೆ 4000/- ಫಿಕ್ಸ್

ವರದಿಗೆ ಸಿಕ್ಕ ಫಲ ಶ್ರುತಿ :

ಸಾಗರದ ತಾಲೂಕು ಕಚೇರಿಯಲ್ಲಿ ಲಂಚ ತೆಗೆದುಕೊಳ್ಳುತ್ತಿದ್ದ ಗ್ರಾಮಲೆಕ್ಕಿಗ ರಾಘು ಶಾನ್ಭೋಗ್ ಎನ್ನುವಾತನ ಲಂಚ ಬಾಕತನವನ್ನು ನಿಮ್ಮ ನ್ಯೂಸ್ ವಾರಿಯರ್ಸ್ ವಿಡಿಯೋ ಸಮೇತ ಸಾಕ್ಷಿಯನ್ನು ಜಿಲ್ಲಾಧಿಕಾರಿಗಳಿಗೆ ಒದಗಿಸಿದ್ದು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿಗಳು ಲಂಚ ತೆಗೆದುಕೊಳ್ಳುತ್ತಿದ್ದ ರಾಘು ಶಾನ್ಬೋಗ್ ಎನ್ನುವ ಗ್ರಾಮ ಲೆಕ್ಕಿಗನನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ…

ಓಂಕಾರ ಎಸ್. ವಿ. ತಾಳಗುಪ್ಪ

ರಘುರಾಜ್ ಹೆಚ್.ಕೆ…9449553305….

RELATED ARTICLES

1 COMMENT

  1. Эта информационная заметка предлагает лаконичное и четкое освещение актуальных вопросов. Здесь вы найдете ключевые факты и основную информацию по теме, которые помогут вам сформировать собственное мнение и повысить уровень осведомленности.
    Углубиться в тему – https://nakroklinikatest.ru/

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!