Tuesday, May 6, 2025
Google search engine
Homeಶಿವಮೊಗ್ಗNEWS WARRIORS BIG IMPACT ::: ಕೆಲಸಕ್ಕಾಗಿ ರೈತರಿಂದ ಲಂಚ ತೆಗೆದುಕೊಳ್ಳುತ್ತಿದ್ದ ಸಾಗರದ ಗ್ರಾಮ...

NEWS WARRIORS BIG IMPACT ::: ಕೆಲಸಕ್ಕಾಗಿ ರೈತರಿಂದ ಲಂಚ ತೆಗೆದುಕೊಳ್ಳುತ್ತಿದ್ದ ಸಾಗರದ ಗ್ರಾಮ ಲೆಕ್ಕಿಗ ರಾಘು ಶಾನ್ಭಾಗ್..!!!!! ಪತ್ರಿಕೆ ವರದಿ ಬೆನ್ನಲ್ಲೇ ಜಿಲ್ಲಾಧಿಕಾರಿಗಳಿಂದ ಅಮಾನತ್ತು ಆದೇಶ..!!!!! ವಿಡಿಯೋ ಇದೆ..!!!!!

ಸಾಗರ: ತಾಲ್ಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲ ಅಧಿಕಾರಿಗಳು, ರಾಜಸ್ವ ನಿರೀಕ್ಷಿಕರು, ಗ್ರಾಮ ಲೆಕ್ಕಿಗರು ಸೇರಿ ಬಗರ್ ಹುಕುಂ ಅರ್ಜಿದಾರರಿಂದ 50,000/- 1,00000/- ಮಿಕ್ಕಿದ ಲಂಚದ ರೂಪದಲ್ಲಿ ಬಡ ರೈತರ ರಕ್ತ ಹೀರುತ್ತಿದ್ದಾರೆ…….!!!!!!

ಸಾಗರ :- ಶಿವಮೊಗ್ಗ ಜಿಲ್ಲೆ ಅದರಲ್ಲೂ ಸಾಗರ ತಾಲ್ಲೂಕು ದೇಶದಲ್ಲೇ ಸ್ವಾತಂತ್ರ ಹೋರಾಟಗಾರ ಗಾಡಿ ಗಣಪತಪ್ಪ, ಕಾಗೋಡು ತಿಮ್ಮಪ್ಪ, . ಬಂಗಾರಪ್ಪ ಇನ್ನೂ ಮುಂತಾದ ನಾಯಕರುಗಳ ಹೋರಾಟದ ಹಾದಿಯಾದ ” ಊಳುವವನೇ ಹೊಲದ ಒಡೆಯ ” ಹೋರಾಟ ಇಡೀ ದೇಶಕ್ಕೆ ಮಾದರಿಯಾದ ಬೆನ್ನಲ್ಲೇ, ಇತ್ತೀಚಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ತಹಸೀಲ್ದಾರ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲ ಅಧಿಕಾರಿಗಳು, ಕೆಲ ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಿಗರುಗಳು ಬಗರ್ ಹುಕುಂ ಅರ್ಜಿದಾರರುಗಳಾದ ಬಡ ರೈತರಿಂದ 50000/- ದಿಂದ 100000/- ಒಂದೊಂದು ಕಡತಗಳಿಂದ ಪೀಕುವ ಭ್ರಷ್ಟ ಅಧಿಕಾರಿಗಳಿಂದ ಸಾಗರ ತಾಲ್ಲೂಕಿಗೆ ಕಪ್ಪು ಚುಕ್ಕೆ ಬರುತ್ತಿದೆ.

ಮನೆದಳ ಮಂಜೂರಾತಿಗೆ 4000/- ಫಿಕ್ಸ್

ವರದಿಗೆ ಸಿಕ್ಕ ಫಲ ಶ್ರುತಿ :

ಸಾಗರದ ತಾಲೂಕು ಕಚೇರಿಯಲ್ಲಿ ಲಂಚ ತೆಗೆದುಕೊಳ್ಳುತ್ತಿದ್ದ ಗ್ರಾಮಲೆಕ್ಕಿಗ ರಾಘು ಶಾನ್ಭೋಗ್ ಎನ್ನುವಾತನ ಲಂಚ ಬಾಕತನವನ್ನು ನಿಮ್ಮ ನ್ಯೂಸ್ ವಾರಿಯರ್ಸ್ ವಿಡಿಯೋ ಸಮೇತ ಸಾಕ್ಷಿಯನ್ನು ಜಿಲ್ಲಾಧಿಕಾರಿಗಳಿಗೆ ಒದಗಿಸಿದ್ದು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿಗಳು ಲಂಚ ತೆಗೆದುಕೊಳ್ಳುತ್ತಿದ್ದ ರಾಘು ಶಾನ್ಬೋಗ್ ಎನ್ನುವ ಗ್ರಾಮ ಲೆಕ್ಕಿಗನನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ…

ಓಂಕಾರ ಎಸ್. ವಿ. ತಾಳಗುಪ್ಪ

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..!