Friday, June 20, 2025
Google search engine
Homeರಾಜ್ಯಮಂಡಗದ್ದೆಯಲ್ಲಿ ಬಳಿ ಭೀಕರ ರಸ್ತೆ ಅಪಘಾತ ಸತೀಶ್ ಯಾನೆ ಸತ್ಯಣ್ಣ ಸ್ಥಳದಲ್ಲೇ ಸಾವು..!!!

ಮಂಡಗದ್ದೆಯಲ್ಲಿ ಬಳಿ ಭೀಕರ ರಸ್ತೆ ಅಪಘಾತ ಸತೀಶ್ ಯಾನೆ ಸತ್ಯಣ್ಣ ಸ್ಥಳದಲ್ಲೇ ಸಾವು..!!!

ತೀರ್ಥಹಳ್ಳಿ : ಮಂಡಗದ್ದೆ ಸಮೀಪ ಬೈಕ್ ಮತ್ತು ಫೋರ್ಡ್ ಕಾರು ಅಪಘಾತವಾಗಿ ಮಂಡಗದ್ದೆ ಹದಿನಾರನೇ ಮೈಲಿಕಲ್ ಸಮೀಪ ಪುಟರೊಳ್ಳಿ ಗ್ರಾಮದ ಬೈಕ್ ಸವಾರ ಸತೀಶ್ ಯಾನೆ ಸತ್ಯಣ್ಣ ಎಂಬುವರು ಸ್ಥಳದಲ್ಲೇ ನಿಧನರಾಗಿದ್ದಾರೆಂದು ಮಾಹಿತಿ ಲಭ್ಯವಾಗಿದೆ. ಮಾಲೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ…

ರಘುರಾಜ್ ಹೆಚ್. ಕೆ…9449553305….

RELATED ARTICLES

1 COMMENT

  1. Эта информационная заметка содержит увлекательные сведения, которые могут вас удивить! Мы собрали интересные факты, которые сделают вашу жизнь ярче и полнее. Узнайте нечто новое о привычных аспектах повседневности и откройте для себя удивительный мир информации.
    Ознакомиться с деталями – https://nakroklinikatest.ru/

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!