Tuesday, May 6, 2025
Google search engine
Homeರಾಜ್ಯ""ವರದಿಯ ಫಲಶ್ರುತಿ"" ಶ್ರೀ ಇಕ್ಕೇರಿ ಅಘೋರೇಶ್ವರ ದೇವಾಲಯದ ನೆಲದ ಕಲ್ಲು ಹಾಸು ಸ್ವಚ್ಛತೆ ಕಾರ್ಯ...

“”ವರದಿಯ ಫಲಶ್ರುತಿ”” ಶ್ರೀ ಇಕ್ಕೇರಿ ಅಘೋರೇಶ್ವರ ದೇವಾಲಯದ ನೆಲದ ಕಲ್ಲು ಹಾಸು ಸ್ವಚ್ಛತೆ ಕಾರ್ಯ ಆರಂಭ..!!!! ಸಿಬ್ಬಂದಿಗಳಿಗೆ ಮೂರು ತಿಂಗಳ ಸಂಬಳ ಚುಕ್ತಾ..!!!!

ಇಕ್ಕೇರಿ (ಸಾಗರ ):- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಇತಿಹಾಸ ಸುಪ್ರಸಿದ್ದ ದೇವಾಲಯ ಹಾಗೂ ಪ್ರವಾಸಿತಾಣವಾದ ಶ್ರೀ ಅಘೋರೇಶ್ವರ ದೇವಾಲಯದ ಸುತ್ತಲೂ ಹಾಕಿರುವ ನೆಲದ ಕಲ್ಲು ಹಾಸುಗಳು ಸಂಪೂರ್ಣ ಪಾಚಿ ಕಟ್ಟಿದ್ದು ಭಕ್ತರು ಹಾಗೂ ಪ್ರವಾಸಿಗರು ಜಾರಿ ಬೀಳುತ್ತಿದ್ದೂ ಈ ಬಗ್ಗೆ ಮುಜರಾಯಿ ಇಲಾಖೆ ಗಮನ ಹರಿಸುವಂತೆ ವರದಿ ಮಾಡಿದ ಬೆನ್ನಲ್ಲೇ ಕೂಡಲೇ ಸ್ವಚ್ಛತಾ ಕಾರ್ಯ ಆರಂಭಿಸಿದೆ. ಹಾಗೆ ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗಳಿಗೆ ಮೂರು ತಿಂಗಳಿಂದ ಸಂಬಳವಿಲ್ಲದೆ ಪರದಾಡುತ್ತಿದ್ದರು ಆ ಸಂಬಳ ಕೂಡ ವರದಿ ಹಿನ್ನೆಲೆಯಲ್ಲಿ ಸಂದಾಯವಾಗಿರುವುದು ಸಿಬ್ಬಂದಿಗಳಿಗೆ ಸಮಾಧಾನ ತಂದಿದೆ…

ಓಂಕಾರ ಎಸ್. ವಿ. ತಾಳಗುಪ್ಪ….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?! ಕೆಲಕಾಲ ಕಾರ್ಯದ ಒತ್ತಡದಿಂದ ಮುಕ್ತರಾಗಿ ಸಂತಸದ ದಿನ ಕಳೆಯಲು ಸೂಕ್ತ ವಾತಾವರಣ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆ ಜ... Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..!