Tuesday, May 6, 2025
Google search engine
Homeರಾಜ್ಯತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವತಿಯಿಂದ ಹರ್ ಘರ್ ತಿರಂಗಾದ ರಾಷ್ಟ್ರ ಧ್ವಜ ವಿತರಣೆ..!! ಡಾ// ಆರ್...

ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವತಿಯಿಂದ ಹರ್ ಘರ್ ತಿರಂಗಾದ ರಾಷ್ಟ್ರ ಧ್ವಜ ವಿತರಣೆ..!! ಡಾ// ಆರ್ ಎಂ ಮಂಜುನಾಥ್ ಗೌಡರು ಬಾಗಿ..!!!!

ತೀರ್ಥಹಳ್ಳಿ : ಪಟ್ಟಣ ಪಂಚಾಯತಿ ವತಿಯಿಂದ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾದ ರಾಷ್ಟ್ರ ಧ್ವಜವನ್ನು ಪಟ್ಟಣ ಪಟ್ಟಣ ಪಂಚಾಯತಿ ಅಧ್ಯಕ್ಷರು ಶಬನಮ್ ರಾಜ್ಯ ಕಾಂಗ್ರೆಸ್ ಸಹಕಾರ ವಿಭಾಗದ ಸಂಚಾಲಕರಾದ ಡಾ// ಆರ್ ಎಮ್ ಮಂಜುನಾಥ ಗೌಡರು ಬೆಟ್ಟಮಕ್ಕಿ ಸಾಮಗ ಗುರುಮೂರ್ತಿ ಅವರ ಮನೆಗೆ ಹಾಗೂ ಕೊಡಚಾದ್ರಿ ಮಹಿಳಾ ಬ್ಯಾಂಕ್ ಅಧ್ಯಕ್ಷರು ಚೇತನ ಶ್ರೀಕಾಂತ್ ಅವರಿಗೆ ಧ್ವಜ ವಿತರಣೆ ಮಾಡಲು ನೀಡಲಾಯಿತು.

ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ರತ್ನಾಕರ್ ಶೆಟ್ಟಿ (ದತ್ತಣ್ಣ) ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ರೆಹಮತ್ತುಲ್ಲಾ ಆಸಾದಿ ಗೀತಾ ರಮೇಶ್ ಸುಶೀಲಾ ಶೆಟ್ಟಿ ಮಂಜುಳಾ ನಾಗೇಂದ್ರ ಕುರುವಳ್ಳಿ ನಾಗರಾಜ್ ರಾಘವೇಂದ್ರ ಶೆಟ್ಟಿ, ಸುಕೇಶ್ ಕೊಣಂದೂರು, ಮುಂತಾದವರು ಉಪಸ್ಥಿತರಿದ್ದರು..

ರಘುರಾಜ್ ಹೆಚ್. ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...!