Saturday, June 21, 2025
Google search engine
Homeರಾಜ್ಯತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವತಿಯಿಂದ ಹರ್ ಘರ್ ತಿರಂಗಾದ ರಾಷ್ಟ್ರ ಧ್ವಜ ವಿತರಣೆ..!! ಡಾ// ಆರ್...

ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವತಿಯಿಂದ ಹರ್ ಘರ್ ತಿರಂಗಾದ ರಾಷ್ಟ್ರ ಧ್ವಜ ವಿತರಣೆ..!! ಡಾ// ಆರ್ ಎಂ ಮಂಜುನಾಥ್ ಗೌಡರು ಬಾಗಿ..!!!!

ತೀರ್ಥಹಳ್ಳಿ : ಪಟ್ಟಣ ಪಂಚಾಯತಿ ವತಿಯಿಂದ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾದ ರಾಷ್ಟ್ರ ಧ್ವಜವನ್ನು ಪಟ್ಟಣ ಪಟ್ಟಣ ಪಂಚಾಯತಿ ಅಧ್ಯಕ್ಷರು ಶಬನಮ್ ರಾಜ್ಯ ಕಾಂಗ್ರೆಸ್ ಸಹಕಾರ ವಿಭಾಗದ ಸಂಚಾಲಕರಾದ ಡಾ// ಆರ್ ಎಮ್ ಮಂಜುನಾಥ ಗೌಡರು ಬೆಟ್ಟಮಕ್ಕಿ ಸಾಮಗ ಗುರುಮೂರ್ತಿ ಅವರ ಮನೆಗೆ ಹಾಗೂ ಕೊಡಚಾದ್ರಿ ಮಹಿಳಾ ಬ್ಯಾಂಕ್ ಅಧ್ಯಕ್ಷರು ಚೇತನ ಶ್ರೀಕಾಂತ್ ಅವರಿಗೆ ಧ್ವಜ ವಿತರಣೆ ಮಾಡಲು ನೀಡಲಾಯಿತು.

ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ರತ್ನಾಕರ್ ಶೆಟ್ಟಿ (ದತ್ತಣ್ಣ) ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ರೆಹಮತ್ತುಲ್ಲಾ ಆಸಾದಿ ಗೀತಾ ರಮೇಶ್ ಸುಶೀಲಾ ಶೆಟ್ಟಿ ಮಂಜುಳಾ ನಾಗೇಂದ್ರ ಕುರುವಳ್ಳಿ ನಾಗರಾಜ್ ರಾಘವೇಂದ್ರ ಶೆಟ್ಟಿ, ಸುಕೇಶ್ ಕೊಣಂದೂರು, ಮುಂತಾದವರು ಉಪಸ್ಥಿತರಿದ್ದರು..

ರಘುರಾಜ್ ಹೆಚ್. ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!