Wednesday, May 7, 2025
Google search engine
Homeರಾಜ್ಯಅಗ್ನಿಪಥ್ ಸೇನಾ ನೇಮಕಾತಿ ತರಬೇತಿಗೆ ಶಾಸಕರಾದ ಹೆಚ್.ಹಾಲಪ್ಪನವರಿಂದ ಚಾಲನೆ..!!!!

ಅಗ್ನಿಪಥ್ ಸೇನಾ ನೇಮಕಾತಿ ತರಬೇತಿಗೆ ಶಾಸಕರಾದ ಹೆಚ್.ಹಾಲಪ್ಪನವರಿಂದ ಚಾಲನೆ..!!!!

ಮುರುಘಾಮಠದಲ್ಲಿ ಮಲೆನಾಡು ಸೋಲ್ಡ್ಜರ್ ಕ್ಲಬ್ ಹಾಗೂ ARMY ಕ್ಲಬ್ ಹಾಲಿ ಮತ್ತು ಮಾಜಿ ಸೈನಿಕರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ, “ಅಗ್ನಿಪಥ್” ಹಾವೇರಿ ಸೇನಾ ನೇಮಕಾತಿ ಪೂರ್ವ ತಯಾರಿ ಉಚಿತ ತರಬೇತಿ ಶಿಬಿರಕ್ಕೆ ಸಾಗರ ಕ್ಷೇತ್ರ ಶಾಸಕ ಹಾಲಪ್ಪ ಹೆಚ್. ಹರತಾಳು ಚಾಲನೆ ನೀಡಿ, ಪೂಜ್ಯ ಶ್ರೀಗಳಾದ ಶ್ರೀ ಶ್ರೀ ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಗಳವರ ಆಶೀರ್ವಾದ ಪಡೆದು, ಮಾಜಿ ಸೈನಿಕರನ್ನು ಅಭಿನಂದಿಸಿ, ಮಾತನಾಡಿದರು. ಕಿಶೋರ್ ಬೈರಾಪುರ, ದಯಾನಂದ್, ಚೇತನ್ ರಾಜ್ ಕಣ್ಣೂರು, ಶಾಂತಕುಮಾರ್ ಗೌಡ್ರು, ರವಿಕುಮಾರ್ ಯಡೇಹಳ್ಳಿ, ಪ್ರಮೋದ್, ದೇವು, ನವೀನ್ ಇರುವಕ್ಕಿ, ಎಸ್.ಎಂ. ಭಾಷಾ ಮತ್ತಿತರರು ಉಪಸ್ಥಿತರಿದ್ದರು.

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್.ಕೆ..94495553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Latest news
Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?! ಕೆಲಕಾಲ ಕಾರ್ಯದ ಒತ್ತಡದಿಂದ ಮುಕ್ತರಾಗಿ ಸಂತಸದ ದಿನ ಕಳೆಯಲು ಸೂಕ್ತ ವಾತಾವರಣ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆ ಜ... Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..!