Thursday, May 8, 2025
Google search engine
Homeರಾಜ್ಯಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಸುದ್ದಿಯಾದ "ಉರುಳುಗಲ್ಲು ಪ್ರಕರಣ"..!! ಅರಿತು ಬಾನಕುಳಿ ಗ್ರಾಮ ಪಂಚಾಯಿತಿ ಕಚೇರಿಗೆ...

ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಸುದ್ದಿಯಾದ “ಉರುಳುಗಲ್ಲು ಪ್ರಕರಣ”..!! ಅರಿತು ಬಾನಕುಳಿ ಗ್ರಾಮ ಪಂಚಾಯಿತಿ ಕಚೇರಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಭೇಟಿ – ಮುಂದಿನ “ಗ್ರಾಮ ವಾಸ್ತವ್ಯ” ಉರುಳಗಲ್ಲು ಗ್ರಾಮ..!!

ಸಾಗರ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಕರೂರು ಹೋಬಳಿಯ ಉರುಳುಗಲ್ಲು ಗ್ರಾಮದ ಹಲವಾರು ಸಮಸ್ಯೆ ಕುರಿತು ಹಲವು ದಿನಗಳಿಂದ ಸಾರ್ವಜನಿಕ ವಲಯದಲ್ಲಿ ಪ್ರತಿಭಟನೆ, ಹೋರಾಟ ಹಾಗೂ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾದ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾ ಜಿಲ್ಲಾಧಿಕಾರಿಗಳಾದ ಶ್ರೀ ಡಾ. ಸೆಲ್ವಮಣಿ ರವರು ಇಂದು ಭೇಟಿ ನೀಡಿ ಸಾರ್ವಜನಿಕ ಕುಂದು ಕೊರತೆ ಸಭೆ ನೆಡೆಸಿ, ಹಂತ ಹಂತವಾಗಿ ಸಮಸ್ಯೆಗಳನ್ನೂ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಭೆಯಲ್ಲಿ ತಿಳಿಸಿದರು.

ತ್ವರಿತವಾಗಿ ಅರಣ್ಯ ಹಾಗೂ ಕಂದಾಯ ಇಲಾಖೆಯಿಂದ ಜಂಟಿ ಸರ್ವೇ ಮಾಡಿಸುವುದಾಗಿ ತಿಳಿಸಿ, ಸೂಕ್ಷ್ಮ ಗ್ರಾಮಕ್ಕೆ ಮೊದಲ ಆಧ್ಯತೆ.

ಉರುಳಗಲ್ಲಿಗೆ ಕೇಬಲ್ ಮೂಲಕ ವಿದ್ಯುತ್ ಸಂಪರ್ಕ ಒದಗಿಸುವುದಾಗಿ ಭರವಸೆ ನೀಡಿದರು.

ಮೂಲಭೂತ ಸೌಕರ್ಯವಾದ ರಸ್ತೆ ಸಂಪರ್ಕ ಹಾಗೂ ಶಾಲೆಗೆ ಒತ್ತು.

ಮೂಲಭೂತ ಸೌಕರ್ಯಕ್ಕಾಗಿ ಅರಣ್ಯ ತೆರವಿಗೆ ವಿಶೇಷ ಅಧಿಕಾರಿಗಳನ್ನೂ ನೇಮಕ ಆದೇಶ.

ಅರಣ್ಯ ಒತ್ತುವರಿ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸತ್ಯಶೋಧನೆ ಸಮಿತಿಯಿಂದ ವರದಿಗೆ ಆದೇಶ.

ಮುಂದಿನ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಉರುಳಗಲ್ಲು ಆಯ್ಕೆ ಮಾಡುವುದಾಗಿ ಸ್ಪಷ್ಟನೆ.

ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಜಿಲ್ಲಾಧಿಕಾರಿಗಳಾದ ಶ್ರೀ ಡಾ. ಸೆಲ್ವಮಣಿ ತಿಳಿಸಿದರು

ಓಂಕಾರ ಎಸ್. ವಿ. ತಾಳಗುಪ್ಪ

ರಘುರಾಜ್ ಹೆಚ್.ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Latest news
ತುಂಗಾನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ಶವ ಪತ್ತೆ..! Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?! ಕೆಲಕಾಲ ಕಾರ್ಯದ ಒತ್ತಡದಿಂದ ಮುಕ್ತರಾಗಿ ಸಂತಸದ ದಿನ ಕಳೆಯಲು ಸೂಕ್ತ ವಾತಾವರಣ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆ ಜ... Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ....