Thursday, May 8, 2025
Google search engine
Homeರಾಜ್ಯಸರ್ಕಾರದ " ಹರ್ ಘರ್ ತಿರಂಗಾ " ಆದೇಶ ಉಲ್ಲಂಘನೆ..!!! ಸಾಗರ ಉಪ ವಿಭಾಗಾಧಿಕಾರಿ ಮತ್ತು...

ಸರ್ಕಾರದ ” ಹರ್ ಘರ್ ತಿರಂಗಾ ” ಆದೇಶ ಉಲ್ಲಂಘನೆ..!!! ಸಾಗರ ಉಪ ವಿಭಾಗಾಧಿಕಾರಿ ಮತ್ತು ಉಪ ವಿಭಾಗೀಯ ದಂಡಾಧಿಕಾರಿಗಳು..!!!!! ಸರ್ಕಾರದ ಆದೇಶಕ್ಕೆ ಸರ್ಕಾರದ ಅಧಿಕಾರಿಗಳಿಂದಲೇ ಕಿಮ್ಮತ್ತಿಲ್ಲ..!!

ಸಾಗರ:- ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ಉಪ ವಿಭಾಗಾಧಿಕಾರಿ ಮತ್ತು ಉಪ ವಿಭಾಗೀಯ ದಂಡಾಧಿಕಾರಿ ಕಾರ್ಯಾಲಯದಲ್ಲಿ ಕರ್ತವ್ಯ ನಿರತ ಉಪ ವಿಭಾಗಾಧಿಕಾರಿ ದೇಶಪ್ರೇಮವಿಲ್ಲ ಎಂಬ ಕೂಗು ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಸಂದೇಹಪಡುತ್ತಿದ್ದು, ಉಪ ವಿಭಾಗಧಿಕಾರಿ ಸರ್ಕಾರದ ” ಹರ್ ಘರ್ ತಿರಂಗಾ ” ಸರ್ಕಾರದ ಆದೇಶವನ್ನೇ ಗಾಳಿಗೆ ತೂರಿ ಇದುವರೆಗೂ ಭವ್ಯ ಭಾರತದ ಬಾವುಟವನ್ನೂ ಧ್ವಜಾರೋಹಣ ಮಾಡದೇ ರಾಷ್ಟ್ರಕ್ಕೆ ಅಗೌರವ ತೋರಿದ್ದೂ, ಕೂಡಲೇ ಕರ್ನಾಟಕ ರಾಜ್ಯ ಸರ್ಕಾರ ಸಾಗರ ತಾಲ್ಲೂಕು ಉಪ ವಿಭಾಗೀಯ ಅಧಿಕಾರಿಯ ವಿರುದ್ಧ ಸೂಕ್ತ ಶಿಸ್ತು ಕ್ರಮಕ್ಕೆ ಮುಂದಾಗುವಂತೆ ಭವ್ಯ ಭಾರತದ ದೇಶಭಕ್ತರು ಆಗ್ರಹಿಸಿದ್ದಾರೆ

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್. ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Latest news
ತುಂಗಾನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ಶವ ಪತ್ತೆ..! Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?! ಕೆಲಕಾಲ ಕಾರ್ಯದ ಒತ್ತಡದಿಂದ ಮುಕ್ತರಾಗಿ ಸಂತಸದ ದಿನ ಕಳೆಯಲು ಸೂಕ್ತ ವಾತಾವರಣ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆ ಜ... Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ....