Friday, May 9, 2025
Google search engine
Homeರಾಜ್ಯ"ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ"..!! ಇಂದಿನಿಂದ ದಸರಾ ಗಜಪಡೆ ತಾಲೀಮು...

“ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ”..!! ಇಂದಿನಿಂದ ದಸರಾ ಗಜಪಡೆ ತಾಲೀಮು ಆರಂಭ , ಹೇಗಿದೆ ಗೊತ್ತಾ ತಯಾರಿ..?!

ಮೈಸೂರು ಅರಮನೆ ಆವರಣದಿಂದ ಬನ್ನಿಮಂಟಪದ ವರೆಗೂ ಪ್ರತಿ ದಿನ ಬೆಳಗ್ಗೆ – ಸಂಜೆ ತಾಲೀಮು ನಡೆಸುವುದು ವಾಡಿಕೆ.ಅಂತೆಯೇ ಇಂದು ತಾಲೀಮು ಆರಂಭಕ್ಕೂ ಮುನ್ನ
ಅರಮನೆ ಅವರಣದಲ್ಕಿ ಅನೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಕೋರೋನಾ ಹಿನ್ನೆಲೆ ಕಳೆದ ಎರಡು ವರ್ಷಗಳಿಂದ ಆನೆಗಳು ಅರಮನೆ ಆವರಣದಲ್ಲಿಯೇ ತಾಲೀಮು ನಡೆಸಲಾಗಿತ್ತು.ಎರಡು ವರ್ಷಗಳ ನಂತರ ಮತ್ತೆ ಎಂದಿನಂತೆ ಅರಮನೆಯಿಂದ ಬನ್ನಿ ಮಂಟಪದವರೆಗೆ ಗಜಪಡೆಗಳು ವಾಯುವಿಹಾರಕ್ಕೆ ತೆರಳುತ್ತಿದೆ.ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಅರಮನೆಯಿಂದ ಹೊರಟು ಕೆಆರ್ ಸರ್ಕಲ್ ,ಸಯ್ಯಾಜಿರಾವ್ ರಸ್ತೆ,ಆಯುರ್ವೇದಿಕ್ ಸರ್ಕಲ್ ,ಬಂಬೂಬಜಾರ್ ರಸ್ತೆ ಮೂಲಕ ಬನ್ನಿ ಮಂಟಪ ತಲುಪುತ್ತದೆ.ಮತ್ತೆ ಬನ್ನಿ ಮಂಟಪದಿಂದ ಅರಮನೆಗೆ ವಾಪಾಸ್ ಆಗಲಿವೆ.

ಅರಣ್ಯ ಅಧಿಕಾರಿ ಕರಿಕಾಳನ್ ಮಾತನಾಡಿ ದಸರಾ ಮಹೋತ್ಸವ ಹಿನ್ನಲೆ ಆನೆಗಳಿಗೆ ಇಂದಿನಿಂದ ತಾಲೀಮು ಪ್ರಾರಂಭ ಮಾಡಲಾಗಿದೆ.
ಆನೆಗಳಿಗೆ ತೂಕ ಮಾಡಿಸಲಾಗಿದೆ.
ಎಲ್ಲ ಅನೆಗಳು ಅರೋಗ್ಯವಾಗಿದೆ.ಒಂದು ವಿಶೇಷವೆನೆಂದರೇ
ನಗರ ವಾತಾವರಣಕ್ಕೆ ಆನೆಗಳು ಹೊಂದಿಕೊಂಡಿದೆ.
ಒಂದು ವಾರದ ನಂತರ ಬಾರ ಹೊರುವ ತಾಲೀಮು ಪ್ರಾರಂಭ ಮಾಡಲಾಗುತ್ತೆ ಎಂದು ಮಾಹಿತಿ ನೀಡಿದರು.

ಮಾಹಿತಿ ಹಾಗೂ ಛಾಯಾಚಿತ್ರ :- ನಂದಿನಿ ಮೈಸೂರು

ಓಂಕಾರ ಎಸ್. ವಿ. ತಾಳಗುಪ್ಪ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Latest news
ತುಂಗಾನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ಶವ ಪತ್ತೆ..! Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?! ಕೆಲಕಾಲ ಕಾರ್ಯದ ಒತ್ತಡದಿಂದ ಮುಕ್ತರಾಗಿ ಸಂತಸದ ದಿನ ಕಳೆಯಲು ಸೂಕ್ತ ವಾತಾವರಣ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆ ಜ... Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ....