Sunday, June 15, 2025
Google search engine
Homeರಾಜ್ಯಆಗಸ್ಟ್ 12ರಂದು ಬಸವ ಸಮಿತಿ ಸಭಾಂಗಣದಲ್ಲಿ ಹೃದಯವಾಹಿನಿ ಕರ್ನಾಟಕ ಮತ್ತು ಬೃಹತ್ ಬೆಂಗಳೂರು ಮಹಾನಗರಪಾಲಿಕೆ ಅದಿಕಾರಿಗಳ...

ಆಗಸ್ಟ್ 12ರಂದು ಬಸವ ಸಮಿತಿ ಸಭಾಂಗಣದಲ್ಲಿ ಹೃದಯವಾಹಿನಿ ಕರ್ನಾಟಕ ಮತ್ತು ಬೃಹತ್ ಬೆಂಗಳೂರು ಮಹಾನಗರಪಾಲಿಕೆ ಅದಿಕಾರಿಗಳ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಂಟಿ ಆಶ್ರಯದಲ್ಲಿ 15ನೇ ರಾಷ್ಟ್ರೀಯ ಕನ್ನಡ ಸಂಸ್ಕತಿ ಸಮ್ಮೇಳನ ಆಯೋಜನೆ..!!!!

ಬೆಂಗಳೂರು : ಆಗಸ್ಟ್ 12ರಂದು ಬಸವ ಸಮಿತಿ ಸಭಾಂಗಣದಲ್ಲಿ ಹೃದಯವಾಹಿನಿ ಕರ್ನಾಟಕ ಮತ್ತು ಬೃಹತ್ ಬೆಂಗಳೂರು ಮಹಾನಗರಪಾಲಿಕೆ ಅದಿಕಾರಿಗಳ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಂಟಿ ಆಶ್ರಯದಲ್ಲಿ 15ನೇ ರಾಷ್ಟ್ರೀಯ ಕನ್ನಡ ಸಂಸ್ಕತಿ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಇದರ ಸಮಾರೋಪ ಸಮಾರಂಭದಲ್ಲಿ ಕೃಷಿ ಇಲಾಖೆಯ ಅಧಿಕಾರಿ ಡಾ. ನೂರ್ ಸಮದ್ ಅಬ್ಬಲಗೆರೆ ಶಿವಮೊಗ್ಗ ಅವರು ಪ್ರಜಾವಾಣಿ ಪತ್ರಿಕೆಯಲ್ಲಿ ಕೀಟ ಪ್ರಪಂಚ ಅಂಕಣಕ್ಕೆ ಬರೆದ 100 ಅಂಕಣಗಳ “ವಿಸ್ಮಯ ಕೀಟ ಪ್ರಪಂಚ-೧” ಕೃತಿಯನ್ನು ಸಾರ್ವಜನಿಕ ಗ್ರಂಥಾಲಯಗಳ ನಿರ್ದೇಶಕ ಡಾ. ಸತೀಶ್ ಕುಮಾರ್ ಹೊಸಮನಿ ಲೋಕಾರ್ಪಣೆ ಮಾಡಿದರು. ವೇದಿಕೆಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷ ರಾದ ಡಾ ಅಶೋಕ್ ನರೋಡೆ, ಜನಪದ ಗಾಯಕ ಗೋ.ನಾ. ಸ್ವಾಮಿ, ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್ ರಾಜ್, ಬಿ.ಬಿ.ಎಂ.ಪಿ. ಅಧಿಕಾರಿ ಮುರಳಿಧರ್ ಕೆ., ನಿವೃತ್ತ ಪೋಲೀಸ್ ಅಧಿಕಾರಿ ಶಂಕರ್ ಬಿದರಿ, ಹೃದಯವಾಹಿನಿ – ಕರ್ನಾಟಕ ಅಧ್ಯಕ್ಷ . ಕೆ.ಪಿ. ಮಂಜುನಾಥ್ ಸಾಗರ್, ಲೇಖಕ ಡಾ ನೂರ್ ಸಮದ್ ಅಬ್ಬಲಗೆರೆ, ಬಿ.ಬಿ.ಎಂ.ಪಿ. ವೈದ್ಯಾಧಿಕಾರಿ ಸವಿತಾ ಹಾಗೂ‌ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!