Saturday, June 14, 2025
Google search engine
Homeರಾಜ್ಯಶಿವಮೊಗ್ಗ ಗಲಾಟೆ ಪ್ರಕರಣ: ಖುದ್ದು ಪರಿಸ್ಥಿತಿ ಅವಲೋಕಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ.!! ಸದ್ಯದ ಪರಿಸ್ಥಿತಿ...

ಶಿವಮೊಗ್ಗ ಗಲಾಟೆ ಪ್ರಕರಣ: ಖುದ್ದು ಪರಿಸ್ಥಿತಿ ಅವಲೋಕಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ.!! ಸದ್ಯದ ಪರಿಸ್ಥಿತಿ ಬಗ್ಗೆ ಏನು ಹೇಳಿದರು..?!

ಶಿವಮೊಗ್ಗ ಗಲಾಟೆ ಪ್ರಕರಣ: ಖುದ್ದು ಪರಿಸ್ಥಿತಿ ಅವಲೋಕಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ :

ಶಿವಮೊಗ್ಗ, ಆ.15: ಶಿವಮೊಗ್ಗ ನಗರದಲ್ಲಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಪೂರ್ವ ವಲಯದ ಐಜಿಪಿ ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರೊಂದಿಗೆ ಚರ್ಚಿಸಿ ಮಾಹಿತಿ ಪಡೆದರು.

ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳುವಂತೆ ಸೂಚಿಸಿದರು. ಅಲ್ಲದೇ ನಾಳೆ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಶಿವಮೊಗ್ಗ ಜಿಲ್ಲೆ ಶಾಂತಿಪ್ರಿಯ ಜಿಲ್ಲೆಯಾಗಿದ್ದು, ಜನರು ಶಾಂತಿ ಕಾಪಾಡುವಂತೆ ಜನರಲ್ಲಿ ಸಚಿವರು ಮನವಿ ಮಾಡಿದರು.

ಮೆಗ್ಗಾನ್ ಆಸ್ಪತ್ರೆಗೆ ಸಚಿವ ಡಾ.ನಾರಾಯಣಗೌಡ ಅವರು ಭೇಟಿ ನೀಡಿ ವೈದ್ಯರಿಂದ ಮಾಹಿತಿ‌ ಪಡೆದು, ಗಾಯಾಳು ಪ್ರೇಮ್ ಸಿಂಗ್ ಆರೋಗ್ಯ ವಿಚಾರಿಸಿದರು. ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!