
ಶಿವಮೊಗ್ಗ :- ಶಿವಮೊಗ್ಗ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿಯಾಗಿ ತಮ್ಮದೇ ಆದ ಜಾಣ್ಮೆಯಿಂದ ಕರ್ತವ್ಯ ಸಲ್ಲಿಸಿ ಜನಮಾನಸದಲ್ಲಿ ನೆಲೆಯೂರಿ ನೂರಾರು ಪ್ರಕರಣಗಳನ್ನೂ ಭೇದಿಸಿದ್ದು, ಶಿವಮೊಗ್ಗ ಜಿಲ್ಲೆಯಲ್ಲೇ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿರುವ ಶ್ರೀ ವಿಕ್ರಂ ಅಮಟೆ ರವರು ಸೇವಾ ಪದೋನತಿಗೆ ಹೊಂದಿದ್ದು, ಶಿವಮೊಗ್ಗ ಜಿಲ್ಲಾ ಪ್ರಜ್ಞಾವಂತರು ಅಮಟೆ ವಿಕ್ರಂ ರವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಓಂಕಾರ ಎಸ್. ವಿ. ತಾಳಗುಪ್ಪ….