Home ರಾಜ್ಯಸಾಗರದ ಉಪ ವಿಭಾಗೀಯ ಆಸ್ಪತ್ರೆಯ ತುರ್ತು ನಿಗಾ ಘಟಕದ ಶೌಚಾಲಯ ಚೇಬಂರ್ ತುಂಬಿದ್ದು ಗಬ್ಬು ಹೊಡೆಯುತ್ತಿರುವ ಆಸ್ಪತ್ರೆ ಪರಿಸರ ..!!!ಕಣ್ಮುಚ್ಚಿ ಕುಳಿತ ಆಡಳಿತ ವೈಧ್ಯಾಧಿಕಾರಿಗಳು ಹಾಗೂ ಅರೋಗ್ಯ ರಕ್ಷಾ ಸಮಿತಿ..!!!!

ಸಾಗರದ ಉಪ ವಿಭಾಗೀಯ ಆಸ್ಪತ್ರೆಯ ತುರ್ತು ನಿಗಾ ಘಟಕದ ಶೌಚಾಲಯ ಚೇಬಂರ್ ತುಂಬಿದ್ದು ಗಬ್ಬು ಹೊಡೆಯುತ್ತಿರುವ ಆಸ್ಪತ್ರೆ ಪರಿಸರ ..!!!ಕಣ್ಮುಚ್ಚಿ ಕುಳಿತ ಆಡಳಿತ ವೈಧ್ಯಾಧಿಕಾರಿಗಳು ಹಾಗೂ ಅರೋಗ್ಯ ರಕ್ಷಾ ಸಮಿತಿ..!!!!

by EDITOR NEWS WARRIORS
1 comment

ಸಾಗರ :- ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ಉಪ ವಿಭಾಗೀಯ ಆಸ್ಪತ್ರೆ ಅವ್ಯವಸ್ಥೆ – ತುರ್ತು ನಿಗಾ ಘಟಕದ ಶೌಚಾಲಯದ ಗಟಾರ ತುಂಬಿ ತುಳುಕುತ್ತಿದ್ದೂ ಗಬ್ಬು ವಾಸನೆಯಿಂದ ಆಸ್ಪತ್ರೆ ವಾತಾವರಣ ಮಲಿನ ಗಬ್ಬು ವಾಸನೆಯಿಂದ ಅನಾರೋಗ್ಯ ಪರಿಸರ ಸ್ಥಿತಿಯಲ್ಲಿದ್ದು, ಸಾಗರ ಉಪ ವಿಭಾಗೀಯ ಆಸ್ಪತ್ರೆ ಆಡಳಿತ ಮಂಡಳಿ ಕುಂಭಕರ್ಣ ನಿದ್ರೆಗೆ ಜಾರಿದ್ದು, ರೋಗಿಗಳು ಹಾಗೂ ರೋಗಿಗಳ ಜೊತೆಗೆ ಆಗಮಿಸುವವವರೂ ಗಬ್ಬು ವಾಸನೆಯಿಂದ ನರಕ ಯಾತನೆ ಅನುಭವಿಸುತ್ತಿದ್ದಾರೆ. ಇನ್ನಾದರೂ ಸಾಗರ ಉಪ ವಿಭಾಗದ ರಕ್ಷಾ ಸಮಿತಿಯವರು, ಆಡಳಿತ ವೈಧ್ಯಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸಾಗರೀಕರು ಮನವಿ ಮಾಡಿದ್ದಾರೆ …

ಓಂಕಾರ ಎಸ್. ವಿ. ತಾಳಗುಪ್ಪ…

ರಘುರಾಜ್ ಹೆಚ್.ಕೆ…9449553305…

Related Articles

1 comment

mitolyn official January 26, 2026 - 9:13 pm

**mitolyn official**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...