Saturday, June 14, 2025
Google search engine
Homeರಾಜ್ಯನ್ಯೂಸ್ ವಾರಿಯರ್ಸ್ ಪತ್ರಿಕೆ ವರದಿಗೆ ಸಂದ ಫಲಶೃತಿ..!!!! ಸಾಗರದ ಉಪವಿಭಾಗ ಆಸ್ಪತ್ರೆಯ ತುರ್ತು ನಿಗಾ...

ನ್ಯೂಸ್ ವಾರಿಯರ್ಸ್ ಪತ್ರಿಕೆ ವರದಿಗೆ ಸಂದ ಫಲಶೃತಿ..!!!! ಸಾಗರದ ಉಪವಿಭಾಗ ಆಸ್ಪತ್ರೆಯ ತುರ್ತು ನಿಗಾ ಘಟಕದ ಶೌಚಾಲಯದ ಚೇಂಬರ್ ಸ್ವಚ್ಛತಾ ಕಾರ್ಯ ಪ್ರಾರಂಭ..!!!!

ಸಾಗರ :- ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ಉಪ ವಿಭಾಗೀಯ ಆಸ್ಪತ್ರೆಯ ತುರ್ತು ನಿಗಾ ಘಟಕದ ಶೌಚಾಲಯದ ಚೇ0ಬರ್ ತುಂಬಿ ಆಸ್ಪತ್ರೆ ಆವರಣದಲ್ಲಿ ಮಲೀನಗೊಂಡ ಶೌಚಾಲಯ ನೀರು ಹರಿಯುತ್ತಿದ್ದೂ ಗಬ್ಬೆದ್ದು ಆಸ್ಪತ್ರೆ ಆವರಣ ಸಂಪೂರ್ಣ ಶುಚಿತ್ವ ಕಾಣೆಯಾಗಿದ್ದು ದುರ್ವಾಸನೆಯಿಂದ ಕೂಡಿದ್ದು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂದಿಗಳು,ರೋಗಿಗಳು ಹಾಗೂ ರೋಗಿಗಳ ಜೊತೆ ಆಗಮಿಸುವವರ ಸ್ಥಿತಿ ನರಕಯಾತನೆಯಿಂದ ಬಳಲುತ್ತಿರುವ ಬಗ್ಗೆ ನಮ್ಮ ಸುದ್ದಿ ಬಿತ್ತರವಾಗಿತ್ತು.

ಕೂಡಲೇ ಸ್ಪಂದನೆ ನೀಡಿದ ಅರೋಗ್ಯ ರಕ್ಷಾ ಸಮಿತಿ ಹಾಗೂ ಆಡಳಿತ ವೈಧ್ಯಾಧಿಕಾರಿಗಳು ಸಾಗರ ಉಪ ವಿಭಾಗೀಯ ಆಸ್ಪತ್ರೆಯ ತುರ್ತು ನಿಗಾ ಘಟಕದ ಶೌಚಾಲಯದ ಚೇ0ಬರ್ ಶುಚಿಗೊಳಿಸಿ ಆಸ್ಪತ್ರೆ ಆವರಣವನ್ನೂ ಅರೋಗ್ಯಕರ ವಾತಾವರಣದತ್ತ ಕ್ರಮ ಕೈಗೊಂಡಿದ್ದಾರೆ.

ನಮ್ಮ ವರದಿಗೆ ಕೂಡಲೇ ಸ್ಪಂದನೆ ನೀಡಿದ ಸಾಗರ ಉಪ ವಿಭಾಗೀಯ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಹಾಗೂ ಆಡಳಿತ ವೈಧ್ಯಾಧಿಕಾರಿಗಳಿಗೆ ಸಾಗರೀಕರ ಪರವಾಗಿ ನಮ್ಮ ಸುದ್ದಿವಾಹಿನಿಯೂ ಧನ್ಯವಾದಗಳನ್ನೂ ಸಲ್ಲಿಸುತ್ತದೆ.

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್. ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!