Sunday, June 15, 2025
Google search engine
Homeರಾಜ್ಯಗಣೇಶಮೂರ್ತಿಗಳನ್ನು ಸಂಚಾರಿ ಟ್ಯಾಂಕ್‍ಗಳಲ್ಲಿ ವಿಸರ್ಜನೆ ಮಾಡಲು ಸೂಚನೆ..!!!

ಗಣೇಶಮೂರ್ತಿಗಳನ್ನು ಸಂಚಾರಿ ಟ್ಯಾಂಕ್‍ಗಳಲ್ಲಿ ವಿಸರ್ಜನೆ ಮಾಡಲು ಸೂಚನೆ..!!!


ಶಿವಮೊಗ್ಗ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ದಿ: 31/08/2022 ರಂದು ಗಣೇಶಮೂರ್ತಿಗಳ ವಿಸರ್ಜನೆಗಾಗಿ ವಿವಿಧ ಸ್ಥಳಗಳಲ್ಲಿ ಸಂಚಾರಿ ವಾಹನದ ವ್ಯವಸ್ಥೆಯನ್ನು ಏರ್ಪಡಿಸಿದೆ.


ಹೊಸಮನೆ, 5ನೇ ತಿರುವು, ಗಣಪತಿ ದೇವಸ್ಥಾನದ ಹತ್ತಿರ -ಸಂಜೆ 6.00 ರಿಂದ 6.30ರವರೆಗೆ, ಗೋಪಾಳ ಬಸ್‍ಸ್ಟ್ಯಾಂಡ್ -ರಾ. 6.45 ರಿಂದ 7.15ರವರೆಗೆ, ಗೋಪಾಲಗೌಡ ಬಡಾವಣೆ, ಇನ್‍ಕಂಟ್ಯಾಕ್ಸ್ ಕಚೇರಿ ಹತ್ತಿರ -ರಾ. 7.30 ರಿಂದ 8.00ರವರೆಗೆ, ಕರಿಯಣ್ಣ ಬಿಲ್ಡಿಂಗ್ ಹತ್ತಿರ, ವಿನೋಬನಗರ- ರಾ. 8.15 ರಿಂದ 8.45ರವರೆಗೆ, ಕಾಶೀಪುರ ಬಸ್‍ಸ್ಟ್ಯಾಂಡ್ – ರಾ. 9.00 ರಿಂದ 9.15 ರವರೆಗೆ ಹಾಗೂ ಚೌಡೇಶ್ವರಿ ದೇವಸ್ಥಾನದ ಹತ್ತಿರ, ಲಾಲ್ ಬಹದ್ದೂರ್ ಶಾಸ್ತ್ರಿನಗರ- ರಾ. 9.30 ರಿಂದ 10.00 ರವರೆಗೆ ಸಂಚಾರಿ ವಾಹನದ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಈ ವ್ಯವಸ್ಥೆಯ ಉಪಯೋಗ ಪಡೆದುಕೊಳ್ಳುವಂತೆ ಪರಿಸರ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಶಿವಕುಮಾರ್ ಬಿ. ಮೊ.ಸಂ.: 6363023685 ನ್ನು ಸಂಪರ್ಕಿಸುವುದು…

ರಘುರಾಜ್ ಹೆಚ್.ಕೆ..9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!