Sunday, June 15, 2025
Google search engine
Homeರಾಜ್ಯ"ಮುರುಘಾ ಮಠದ ಮಹಾತ್ಮೆ":: ಸಂತ್ರಸ್ತ ಬಾಲಕಿಯರನ್ನು ಇಂದು ಕೋರ್ಟಿಗೆ ಹಾಜರು ಪಡಿಸುವ ಸಾಧ್ಯತೆ..!! ಮಾಜಿ ಶಾಸಕರ...

“ಮುರುಘಾ ಮಠದ ಮಹಾತ್ಮೆ”:: ಸಂತ್ರಸ್ತ ಬಾಲಕಿಯರನ್ನು ಇಂದು ಕೋರ್ಟಿಗೆ ಹಾಜರು ಪಡಿಸುವ ಸಾಧ್ಯತೆ..!! ಮಾಜಿ ಶಾಸಕರ ವಿರುದ್ಧ ಬಿತ್ತಾ ಕೌಂಟರ್ ಕೇಸ್..?!

ಚಿತ್ರದುರ್ಗ: ಮುರುಘಾ ಮಠದ  ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿರುವ ಸಂತ್ರಸ್ತ ಬಾಲಕಿಯರನ್ನು ಪೊಲೀಸರು ನಿನ್ನೆ ‌ಅಂದರೆ ಸೋಮವಾರ ಮುರುಘಾಮಠಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಿದ್ದು.


ಪೊಲೀಸರು ಇಂದೂ ಬಾಲಕಿಯರನ್ನು ಮಠಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಲಿದ್ದು, ಬಳಿಕ ಕೋರ್ಟ್ ಗೆ ಹಾಜರುಪಡಿಸಿ ನ್ಯಾಯಧೀಶರ ಮುಂದೆ ಹೇಳಿಕೆ ಕೊಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.


ಸ್ಥಳ ಮಹಜರು ಇಂದು ಮಧ್ಯಾಹ್ನದವರೆಗೆ ಮುಂದುವರೆಯುವ ಸಾಧ್ಯತೆ ಇದ್ದು, ನಂತರ ಸಿಆರ್ ಪಿಸಿ 164 ಅಡಿ ಹೇಳಿಕೆ ಕೊಡಿಸಲು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಸಂತ್ರಸ್ತರು ಹೇಳಿಕೆ ನೀಡಿದ ನಂತರವೇ ಶಿವಮೂರ್ತಿ ಮುರುಘಾಶರಣರ ವಿಚಾರಣೆಗೆ ಒಳಪಡಿಸಲಾಗುತ್ತದೆ.

ಇದರ ಮಧ್ಯೆ ಮಹತ್ವದ ಬೆಳವಣಿಗೆ ಒಂದರಲ್ಲಿ ಮಾಜಿ ಶಾಸಕರ ವಿರುದ್ಧ ಕೌಂಟರ್ ಕೇಸ್ ಹಾಕಿರುವ ಮಾಹಿತಿಗಳು ಕೇಳಿ ಬರುತ್ತಿವೆ…?!!

ರಘುರಾಜ್ ಹೆಚ್.ಕೆ..9449553305…

Previous article
Next article
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!