
ಶಿವಮೊಗ್ಗ : ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನೀಡುವ ರಾಜ್ಯಮಟ್ಟದ ಸರ್ವೋತ್ತಮ ಪ್ರಶಸ್ತಿಗೆ ಶಿವಮೊಗ್ಗದ ಜನಪ್ರಿಯ, ದಕ್ಷ, ಮಾನವೀಯ ಮೌಲ್ಯವುಳ್ಳ ಅಧಿಕಾರಿಯಾದ, ನಾಗೇಂದ್ರ ಎಫ್ ಹೊನ್ನಳ್ಳಿ ಅಪರ ಜಿಲ್ಲಾಧಿಕಾರಿ ಇವರಿಗೆ ಲಭಿಸಿದೆ.
ನಾಗೇಂದ್ರ ಎಫ್ ಹೊನ್ನಳ್ಳಿ ಯವರಿಗೆ ಪ್ರಶಸ್ತಿ ಲಭಿಸಿದ್ದಕ್ಕಾಗಿ ಶಿವಮೊಗ್ಗ ಜಿಲ್ಲಾಡಳಿತ ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ….
ರಘುರಾಜ್ ಹೆಚ್.ಕೆ…9449553305…