
ಜೋಗ :- ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ಜೋಗ ಬಳಿ ಜೋಗ ಪೊಲೀಸ್ ಠಾಣಾ ಸರಹದ್ದಿನಲ್ಲಿ ಚಿಕ್ಕಮಂಗಳೂರು ದಿಂದ ಕಾರವಾರಕ್ಕೆ ಹೊರಟ ಸರ್ಕಾರಿ ಬಸ್ ಹಾಗೂ ವಡನ್ ಬೈಲ್ ಪದ್ಮಾವತಿ ದೇವಾಲಯದ ಧರ್ಮಧರ್ಶಿ ಹಾಗೂ ಸಹೋದರ ಚಲಿಸುತ್ತಿದ್ದ ಮಾರುತಿ ಓಮ್ನಿ ಅಪಘಾತ ಸಂಭವಿಸಿದ್ದು, ವಡನ್ ಬೈಲ್ ಪದ್ಮಾವತಿ ದೇವಾಲಯದ ಧರ್ಮಧರ್ಶಿ ರವರಿಗೆ ಸಣ್ಣ ಪುಟ್ಟ ಗಾಯಗೊಂಡಿದ್ದು, ಧರ್ಮಧರ್ಶಿ ಸಹೋದರ ಅಪಘಾತದಲ್ಲಿ ಸಾವನ್ನಪ್ಪಿದ್ದು ಜೋಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳದಲ್ಲೇ ಮೊಕ್ಕಾಮ್ ಹೂಡಿದ್ದು ತನಿಖೆ ನೆಡೆಸುತ್ತಿದ್ದಾರೆ..
ಓಂಕಾರ ಎಸ್. ವಿ. ತಾಳಗುಪ್ಪ….