Tuesday, June 17, 2025
Google search engine
Homeರಾಜ್ಯವಿಶ್ವ ವಿಖ್ಯಾತ ಮೈಸೂರು ದಸರಾದ ಕವಿಗೋಷ್ಠಿಗೆ ಚನ್ನಗಿರಿ ತಾಲ್ಲೂಕಿನ ಕವಯತ್ರಿ ಕೆ.ಜಿ.ಸರೋಜಾ ನಾಗರಾಜ್ ಪಾಂಡೋಮಟ್ಟಿ...

ವಿಶ್ವ ವಿಖ್ಯಾತ ಮೈಸೂರು ದಸರಾದ ಕವಿಗೋಷ್ಠಿಗೆ ಚನ್ನಗಿರಿ ತಾಲ್ಲೂಕಿನ ಕವಯತ್ರಿ ಕೆ.ಜಿ.ಸರೋಜಾ ನಾಗರಾಜ್ ಪಾಂಡೋಮಟ್ಟಿ ಆಯ್ಕೆ..!!!

ದಾವಣಗೆರೆ ..ವಿಶ್ವ ವಿಖ್ಯಾತ ಮೈಸೂರು ದಸರಾದ ಈ ಬಾರಿಯ ಕವಿಗೋಷ್ಠಿಗೆ ಚನ್ನಗಿರಿ ತಾಲ್ಲೂಕಿನ ಕವಯತ್ರಿ ಕೆ.ಜಿ.ಸರೋಜಾ ನಾಗರಾಜ್ ..
ಪಾಂಡೋಮಟ್ಟಿ ಇವರು ಆಯ್ಕೆಯಾಗಿರುತ್ತಾರೆ..

ದಸರಾ ಕವಿಗೋಷ್ಠಿ ಸಮಿತಿಯ ವತಿಯಿಂದ ಅಕೋಬರ್ 1 ರಂದು ಬೆಳಿಗ್ಗೆ 10.30 ಕ್ಕೆ ಆಯೋಜಿಸಿರುವ ಪ್ರಾದೇಶಿಕ ಕವಿಗೋಷ್ಠಿ ಯಲ್ಲಿ ಅವರು ಕವನ ವಾಚನ ಮಾಡಲಿದ್ದಾರೆ ..
ಅಂದು ಮೈಸೂರಿನ ವಿಶ್ವ ವಿದ್ಯಾಲಯದ ಮಾನಸ ಗಂಗೋತ್ರಿ ಆವರಣದಲ್ಲಿರುವ ರಾಣಿಬಹದ್ದೂರ್ ಸಭಾಂಗಣದಲ್ಲಿ ನೂತನ ದೋಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡಯಲಿದೆ ಎಂದು.
ಮೈಸೂರು ದಸರಾ ಕವಿಗೋಷ್ಠಿ ಸಮಿತಿಯಿಂದ
ಡಾ..ದಾಸೇಗೌಡ
ದಸರಾ ಉಪ ವಿಶೇಷಧಿಕಾರಿಗಳು ಹಾಗೂ
ಉಪ ಆಯುಕ್ತರು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ..

ರಘುರಾಜ್ ಹೆಚ್.ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!